Ditva Cyclone- ದಿತ್ವಾ ಸೈಕ್ಲೋನ್: ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ ದಿತ್ವಾ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು-ಪುದುಚೇರಿ ಕರಾವಳಿ … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಸಹ ಆಗುವ ಸಂಭವವಿದೆ. ಹವಾಮಾನ ಶಾಸ್ತ್ರಜ್ಞರ ಮುನ್ಸೂಚನೆ … Read more

Karnataka Rain Forecast- ಮೇ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯು (IMD) ಮೇ 6ರ ವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ (Karnataka Rain Forecast) ನೀಡಿದೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿ ಇಲ್ಲಿದೆ… ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದೆ. ಸುಡುಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಈ ಮಳೆಯು ತಾತ್ಕಾಲಿಕ ತಂಪನ್ನು ನೀಡುತ್ತಿದೆ. ರಣಬಿಸಿಲಿನಿಂದ ಬಳಲುತ್ತಿದ್ದ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ತಾಪಮಾನ ಕಡಿಮೆಯಾಗಲು ಸಹಾಯ ಮಾಡಿದೆ. ಚಂಡಮಾರುತದ ವಾಯುಚಲನೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯ ಮೇಲ್ಮಟ್ಟದಲ್ಲಿ ಸಮುದ್ರಮಟ್ಟದಿಂದ ಸುಮಾರು 0.9 … Read more

error: Content is protected !!