Karmikara Makkalige Shaikshanika Protsahanadhana- ಈ ವಿದ್ಯಾರ್ಥಿಗಳಿಗೆ 20,000 ರೂ. ವರೆಗೆ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನ ‘ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ’ಕ್ಕೆ (Karmikara Makkalige Shaikshanika Protsahanadhana) ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ… ಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ (ವಿದ್ಯಾರ್ಥಿವೇತನ) ಯೋಜನೆಯಡಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ವರೆಗಿನ ವಿದ್ಯಾಭ್ಯಾಸಕ್ಕೆ 6,000 ರೂ. ರಿಂದ 20,000 ರೂ. ವರೆಗೆ … Read more

Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಕೃಷಿ ಇಲಾಖೆಗಳು (Krushi Ilakhe Subsidy Yojanegalu) ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಹವಾಮಾನ ಬದಲಾವಣೆ, ಬೆಳೆ ನಷ್ಟ, ಮಾರುಕಟ್ಟೆ ಬೆಲೆ ಕುಸಿತ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕೃಷಿ ಇಲಾಖೆಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳು ರೈತರಿಗೆ ದೊಡ್ಡ ವರದಾನವಾಗಿವೆ. ರೈತರ ಆದಾಯ ಹೆಚ್ಚಳ, … Read more

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 3.22 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (New Ration Card Applications ) ಮಾಡಿದ್ದು; ಕಳೆದ 4 ವರ್ಷದಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಲಕ್ಷಾಂತರ ಬಿಪಿಎಲ್ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅರ್ಹತೆಯುಳ್ಳ ಕುಟುಂಬಗಳಾಗಿದ್ದು; ಪಡಿತರ ಚೀಟಿ ಇಲ್ಲದ ಕಾರಣದಿಂದ, ಸರ್ಕಾರದ ನೆರವಿನಿಂದ ವಂಚಿತರಾಗುತ್ತಿದ್ದಾರೆ. 2021ರಲ್ಲಿ ಕೆಲ ಕುಟುಂಬಗಳಿಗೆ ಹೊಸ … Read more

error: Content is protected !!