Vidyasiri Post Matric Scholarship 2025-26- ವಿದ್ಯಾಸಿರಿ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ | ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ನೀಡಲು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Post Matric Scholarship 2025-26) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…. ಶಿಕ್ಷಣ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ‘ವಿದ್ಯಾಸಿರಿ’ (Vidyasiri) ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಊಟ ಹಾಗೂ ವಸತಿ ಸಹಾಯ ನೀಡಲಾಗುತ್ತದೆ. … Read more

Karnataka State Scholarship 2025-26- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು | SSP ಮೂಲಕ ಈಗಲೇ ಅರ್ಜಿ ಹಾಕಿ…

ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿವಿಧ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಅಡೆತಡೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ರತಿವರ್ಷ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಹಲವು ರೀತಿಯ ವಿದ್ಯಾರ್ಥಿವೇತನ (Scholarship) ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ಶೈಕ್ಷಣಿಕ ಸಾಲಿನ ರಾಜ್ಯ ಸರ್ಕಾರದ ಸ್ಕಾಲರ್‌ಶಿಪ್‌ಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಇದು … Read more

HDFC Parivartan ECSS Scholarship 2025-26- ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ ಸ್ಕಾಲರ್‌ಶಿಪ್ | 1ನೇ ತರಗತಿಯಿಂದ ಪದವಿ ವರೆಗೆ 75,000 ರೂ. ವರೆಗೂ ಹಣಕಾಸು ಸಹಾಯ

HDFC ಬ್ಯಾಂಕ್ ಧನಸಹಾಯದೊಂದಿಗೆ ಪ್ರತೀ ವರ್ಷ ನೀಡುವ ‘ಪರಿವರ್ತನ್ ಇಸಿಎಸ್‌ಎಸ್ ವಿದ್ಯಾರ್ಥಿವೇತನ 2025-26’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ…. HDFC Parivartan ECSS Scholarship 2025-26ರ ಅಡಿಯಲ್ಲಿ 1 ರಿಂದ 12ನೇ ತರಗತಿಯ ವರೆಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ (ಸಾಮಾನ್ಯ ಮತ್ತು ವೃತ್ತಿಪರ ಎರಡೂ) ಕೋರ್ಸ್ಗಳನ್ನು ಕಲಿಯುತ್ತಿರುವವರಿಗೆ ಹಣಕಾಸು ಸಹಾಯ ನೀಡಲಾಗುತ್ತದೆ. ‘ಪರಿವರ್ತನ್ ಇಸಿಎಸ್‌ಎಸ್ ವಿದ್ಯಾರ್ಥಿವೇತನ’ವು ಹೆಸರೇ ಹೇಳುವಂತೆ (Parivartan Educational Crisis … Read more

Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಕ್ಯಾಪಿಟಲ್ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

ಪಿಯುಸಿ, ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಸ್ಕಾಲರ್‌ಶಿಪ್ (Tata Capital Pankh Scholarship 2025-26) ನೀಡಲು ಅರ್ಜಿ ಆಹ್ವಾನಿಸಿದೆ… ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಷ್ಠಿತ ಟಾಟಾ ಗ್ರೂಪ್ ಮತ್ತೊಮ್ಮೆ ಕೈಜೋಡಿಸಿದ್ದು, ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26ಕ್ಕೆ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಸಾಮಾನ್ಯ ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ … Read more

Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ತೊಂದರೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ … Read more

Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಭಾರತದ ಅತಿದೊಡ್ಡ ಗೋಲ್ಡ್ ಲೋನ್ NBFC ಆಗಿರುವ ಮುತ್ತೂಟ್ ಫೈನಾನ್ಸ್ ಲಿ. ಸಂಸ್ಥೆಯು ‘ಮುತ್ತೂಟ್ ಎಂ.ಜಾರ್ಜ್ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ 2025-26’ಗೆ (Muthoot M George Higher Education Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ವೃತ್ತಿಪರ ಕೋರ್ಸುಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಮೆರಿಟ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಸಿಗಲಿದೆ. ಕಳೆದ 9 ಆವೃತ್ತಿಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಒಟ್ಟು 3.94 ಕೋಟಿ ರೂ. ವಿದ್ಯಾರ್ಥಿವೇತನ ಒದಗಿಸಲಾಗಿದೆ. ಇದನ್ನೂ ಓದಿ: Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ … Read more

Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ

ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನಕ್ಕೆ (Vidyadhan-Gomabai Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪದವಿ ವ್ಯಾಸಂಗಕ್ಕೆ ವಾರ್ಷಿಕ 75,000 ರೂ. ವರೆಗೂ ಆರ್ಥಿಕ ನೆರವು ಸಿಗಲಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-2026ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ವತಿಯಿಂದ ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನ 2025ಕ್ಕೆ (Vidyadhan-Gomabai Degree Scholarship 2025)ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ರೂ. ಆರ್ಥಿಕ ನೆರವು ಸಿಗಲಿದ್ದು; ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಇದನ್ನೂ ಓದಿ: MGNREGA … Read more

Karnataka Vidyadhan Scholarship- ಕರ್ನಾಟಕ ವಿದ್ಯಾಧನ್ | ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ₹75,000 ವರೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ (Karnataka Vidyadhan Scholarship) ಯೋಜನೆಯಡಿಯಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯದ ಕೈ ಚಾಚಲು ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ 2025’ ಒಂದು ಶ್ರೇಷ್ಠ ಆರ್ಥಿಕ ಬೆಂಬಲ ಯೋಜನೆಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿದ್ಯಾಧನ್ ವಿದ್ಯಾರ್ಥಿವೇತನವು … Read more

Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ … Read more

10ನೇ ತರಗತಿ 60% ರಿಸೆಲ್ಟ್ ಮಾಡಿದ ವಿದ್ಯಾರ್ಥಿಗಳಿಗೆ ₹15,000 ಧನಸಹಾಯ | ಈಗಲೇ ಅರ್ಜಿ ಸಲ್ಲಿಸಿ… NextGen Edu Scholarship 2024-25

NextGen Edu Scholarship 2024-25 : 10ನೇ ತರಗತಿ ಉತ್ತೀರ್ಣರಾಗಿ 11ನೇ ತರಗತಿಗೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾಗಿರುವ NextGen Edu ಸ್ಕಾಲರ್‌ಶಿಪ್ 2024-25 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದೇಶಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ 11ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ (EY GDS) ಸಂಸ್ಥೆಯು ಈ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಶಿಕ್ಷಣವನ್ನು ಮುಂದುವರಿಸಲು ವರ್ಷಕ್ಕೆ 15,000 ರೂಪಾಯಿ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. … Read more

error: Content is protected !!