Vidyasiri Post Matric Scholarship 2025-26- ವಿದ್ಯಾಸಿರಿ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ | ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ನೀಡಲು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Post Matric Scholarship 2025-26) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…. ಶಿಕ್ಷಣ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ‘ವಿದ್ಯಾಸಿರಿ’ (Vidyasiri) ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಊಟ ಹಾಗೂ ವಸತಿ ಸಹಾಯ ನೀಡಲಾಗುತ್ತದೆ. … Read more

Nyaya Bele Angadi Application- ಸರ್ಕಾರಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ… ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು … Read more

PMAY Scheme- ಸ್ವಂತ ಮನೆ ಕನಸಿಗೆ ಸರ್ಕಾರದ ನೆರವು | ನಿಮ್ಮದೇ ಆದ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿಗಾಗಿ ಹೀಗೆ ಅರ್ಜಿ ಹಾಕಿ…

ಜೀವನದಲ್ಲಿ ಶಾಂತಿ, ಸುರಕ್ಷತೆ ಮತ್ತು ಸ್ಥಿರತೆಗಾಗಿ ಪ್ರತಿಯೊಬ್ಬರೂ ತಮ್ಮದೇ ಆದ ಮನೆಯ ಕನಸು (Dream of home) ಕಾಣುತ್ತಾರೆ. ಆದರೆ ಆ ಕನಸು ನನಸಾಗಿಸಲು ಅಗತ್ಯವಾಗಿ ಆರ್ಥಿಕ ನೆರವು (Financial assistance) ಬೇಕು. ಆದರೆ ಹಣಕಾಸು ಸಮಸ್ಯೆಯಿಂದ ದೇಶದಲ್ಲಿ ಇನ್ನೂ ಕೋಟ್ಯಾಂತರ ಜನಕ್ಕೆ ಸ್ವಂತ ಮನೆ ಇಲ್ಲ. ಇಂಥ ಜನರ ಮನೆಯ ಕನಸು ನನಸು ಮಾಡಲು ಕೇಂದ್ರ ಸರ್ಕಾರ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana- PMAY) ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ … Read more

error: Content is protected !!