Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ

ಮಹಿಳೆಯರಿಗೆ ಕುಕ್ಕುಟ ಸಂಜೀವಿನಿ ಯೋಜನೆಯಡಿ (Karnataka Kukkut Sanjeevini Yojane) ಉಚಿತ ಕೋಳಿಮರಿ, ಕೋಳಿಶೆಡ್ ನಿರ್ಮಾಣಕ್ಕೆ ಸಹಾಯಧನ ಹಾಗೂ ಭತ್ಯೆ ಸಹಿತ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕೃಷಿ ಮತ್ತು ಕೃಷಿಯೇತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ನೂತನವಾಗಿ ಅನುಷ್ಠಾನಗೊಳಿಸಿರುವ ‘ಕುಕ್ಕುಟ ಸಂಜೀವಿನಿ ಯೋಜನೆ’ ವಿಶೇಷ ಗಮನ ಸೆಳೆಯುತ್ತಿದೆ. ಏನಿದು ಕುಕ್ಕುಟ ಸಂಜೀವಿನಿ ಯೋಜನೆ? ಅಸಲಿಗೆ ‘ಕೋಳಿ ಸಾಕಾಣಿಕೆ’ ಬಹುತೇಕ ಸುಲಭವಾಗಿ ಆರಂಭಿಸಬಹುದಾದ, ಕಡಿಮೆ ವೆಚ್ಚದಲ್ಲಿ … Read more

Nyaya Bele Angadi Application- ಸರ್ಕಾರಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ… ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು … Read more

error: Content is protected !!