Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ ಹೊತ್ತಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

Karnataka Weekly Weather Alert- ಬಂಗಾಳಕೊಲ್ಲಿಯ ವಾಯುಭಾರ ಕುಸಿತ | ಕರ್ನಾಟಕದಲ್ಲಿ ವಾರಪೂರ್ತಿ ಮಳೆಯ ಅಬ್ಬರ

ಕರ್ನಾಟಕದ ಹಲವು ಭಾಗಗಳಲ್ಲಿ ಈ ವಾರವಿಡೀ ಮಳೆಯ ಅಬ್ಬರ (Heavy rain) ಇರಲಿದ್ದು; ಹವಾಮಾನ ಇಲಾಖೆ ಎಚ್ಚರಿಕೆ (Meteorological department warning)  ನೀಡಿದೆ. ಈ ಕುರಿತ ವಿವರ ಇಲ್ಲಿದೆ… ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದಲ್ಲಿ ಈ ವಾರವಿಡೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಅಬ್ಬರ ಉಂಟಾಗಲಿದೆ. ಹವಾಮಾನ ಇಲಾಖೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಎಚ್ಚರಿಕೆ ಘೋಷಣೆ ಹೊರಡಿಸಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ? ಇಂದು ಏಪ್ರಿಲ್ 29ರ ಸೋಮವಾರದಿಂದ ಮುಂದಿನ ಏಳು ದಿನಗಳ ವರೆಗೆ … Read more

Karnataka Thunderstorm Alert- ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ ತಿಂಗಳು ಭಾರೀ ಸಿಡಿಲು-ಮಳೆ | ಹವಾಮಾನ ಇಲಾಖೆ ಕಟ್ಟೆಚ್ಚರ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ (Pre Monsoon Rain) ಮಿಂಚು-ಸಿಡಿಲಿನಿಂದ ಕೂಡಿದ್ದು; ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗಾಳಿ, ಮಿಂಚು ಮತ್ತು ಸಿಡಿಲಿನ ಅಬ್ಬರ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಈ ಸಿಡಿಲಿನ ಅಬ್ಬರ ಇನ್ನೂ ಹೆಚ್ಚುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಮನವಿ ಮಾಡಿದೆ. ಏಪ್ರಿಲ್-ಮೇ ತಿಂಗಳಲ್ಲಿ ಬೀಳುವ … Read more

error: Content is protected !!