Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2025ರಿಂದ … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 10 ದಿನ ಅವಕಾಶ | ತಪ್ಪದೇ ಈ ಅವಕಾಶ ಬಳಸಿಕೊಳ್ಳಿ Ration Card Correction Karnataka

Ration Card Correction Karnataka : ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ 20 ದಿನಗಳ ಕಾಲಾವಕಾಶ ಜುಲೈ 31ಕ್ಕೆ ಮುಕ್ತಾಯವಾಗಿದ್ದು; ಇದೀಗ ಪುನಃ 10 ದಿನಗಳ ಕಾಲ ರೇಷನ್​ ಕಾರ್ಡ್​​ ತಿದ್ದುಪಡಿಗೆ ಅವಕಾಶ (Ration Card Updates) ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ಈ ಅವಧಿಯಲ್ಲಿ ರೇಷನ್ ಕಾಡ್’ðದಾರರು … Read more

error: Content is protected !!