Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ ಜಾರಿಗೊಳಿಸಲಾಗಿದೆ. ಸದರಿ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ … Read more

Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. … Read more

Uchita Holige Yantra Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಹಾಕಿ

ಮಹಿಳೆಯರು ಮನೆಯಲ್ಲೇ ಕುಳಿತು ಸ್ವಾವಲಂಬಿ ಉದ್ಯಮ ಆರಂಭಿಸಲು ರಾಜ್ಯ ಸರ್ಕಾರ ಉಚಿತ ಹೊಲಿಗೆ ಯಂತ್ರ (Uchita Holige Yantra Scheme) ನೀಡುತ್ತಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ … Read more

BCM Free Hostel- ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಬಿಸಿಎಂ ಹಾಸ್ಟೆಲ್ ಸೌಲಭ್ಯ | ಜೂನ್ 20ರೊಳಗೆ ಅರ್ಜಿ ಸಲ್ಲಿಸಿ…

ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (BCM Free Hostel) ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…  ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸುಲಭಗೊಳಿಸಲು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಸರ್ಕಾರವು ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ವಸತಿ … Read more

Arivu Education Loan- ₹5 ಲಕ್ಷ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 | ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ‘ಅರಿವು ಶಿಕ್ಷಣ ಸಾಲ’ಕ್ಕೆ (Arivu Education Loan) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ವಿದ್ಯಾರ್ಥಿಗಳಿಗೆ ‘ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಸಾಲ ಮಂಜೂರು ಮಾಡುತ್ತಿದೆ. ಈ ಯೋಜನೆಯಡಿ ವೃತ್ತಿಪರ ಶಿಕ್ಷಣವನ್ನು ಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇಕಡಾ 2ರ ಬಡ್ಡಿದರದಲ್ಲಿ ಗರಿಷ್ಠ ₹5 ಲಕ್ಷದ ವರೆಗೆ ಸಾಲ ಪಡೆಯಲು … Read more

2 Lakh Loan Subsidy- ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ 2 ಲಕ್ಷ ರೂಪಾಯಿ ಸಾಲ ಮತ್ತು ಸಬ್ಸಿಡಿ ಸೌಲಭ್ಯ | ಈಗಲೇ ಅರ್ಜಿ ಸಲ್ಲಿಸಿ…

ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿಗೆ 2 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ (2 Lakh Loan Subsidy) ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಈ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ … Read more

Free BCM Hostel- ಉಚಿತ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ, ಐಟಿಐ ಅಥವಾ ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (Free BCM Hostel) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department)ರಾಜ್ಯದ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಲವು ಶೈಕ್ಷಣಿಕ ನೆರವುಗಳನ್ನು ನೀಡುತ್ತಿದೆ. ಈ ಪೈಕಿ ಉಚಿತ ಹಾಸ್ಟೆಲ್ ಕೂಡ ಒಂದಾಗಿದ್ದು; 2025-26ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ನಂತರದ ಬಿಸಿಎಂ ವಿದ್ಯಾರ್ಥಿ ನಿಲಯಗಳಲ್ಲಿ ಹೊಸ ಪ್ರವೇಶಕ್ಕಾಗಿ ಅರ್ಜಿ … Read more

error: Content is protected !!