Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

error: Content is protected !!