ರೈತರ ಜಮೀನು ಪಹಣಿಗೆ (RTC) ಆಧಾರ್ ಲಿಂಕ್ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಇಲ್ಲಿದೆ… RTC aadhar card link karnataka Land Records

RTC aadhar card link karnataka Land Records : ರೈತರು ತಮ್ಮ ಜಮೀನು ಪಹಣಿ ಅಥವಾ ಉತಾರ್ ಪತ್ರಿಕೆಗೆ (RTC) ಆಧಾರ್ ಜೋಡಣೆ ಮಾಡದ ಕಾರಣಕ್ಕೆ ಬಹಳಷ್ಟು ರೈತರು ಬರ ಪರಿಹಾರದಿಂದ ವಂಚಿತರಾಗಿದ್ದಾರೆ. ಕೇವಲ ಬರ ಪರಿಹಾರ ಮಾತ್ರವಲ್ಲ ಸರಕಾರದ ಅನೇಕ ಸೌಲಭ್ಯಗಳು ಪಹಣಿ-ಆಧಾರ್ ಲಿಂಕ್ ಆಗಿರದ ರೈತರಿಗೆ ಸಿಗುತ್ತಿಲ್ಲ. ಈಚೆಗೆ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣ ರಾಜ್ಯದ ಲಕ್ಷಾಂತರ ರೈತರ ಖಾತೆಗೆ ಜಮಾ ಆಗಿಲ್ಲ. ಇದಕ್ಕೆ ಆಧಾರ್-ಪಹಣಿ ಜೋಡಣೆ ಆಗದೇ ಇರುವುದು … Read more

error: Content is protected !!