ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ರೈತರಿಗೆ ಬೆಳೆವಿಮೆ ಪರಿಹಾರ ಸಿಗುತ್ತದೆ? ರೈತರು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ… Karnataka Raitha Suraksha Fasal Bima Yojana

Karnataka Raitha Suraksha Fasal Bima Yojana : ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತದೆ? ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ (Karnataka Raitha Suraksha PM Fasal Bima Yojana) 2024-25ನೇ ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 36 ಅಧಿಸೂಚಿತ ಬೆಳೆಗಳು ಈ … Read more

₹85.76 ಕೋಟಿ ಬೆಳೆ ವಿಮೆ ಬಿಡುಗಡೆ | ನಿಮ್ಮ ಖಾತೆಗೆ ಹಣ ಬಂತಾ? ಚೆಕ್ ಮಾಡಿಕೊಳ್ಳಿ… 85 crore Rupee Crop insurance Released

85 crore Rupee Crop insurance Released : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ಬೆಳೆ ವಿಮೆ ಹಣ ನೇರವಾಗಿ ಜಮಾ ಆಗುತ್ತಿದೆ. ಕಳೆದ 2023-24ರ ಮುಂಗಾರಿನಲ್ಲಿ ರಾಜ್ಯದ 19.14 ಲಕ್ಷ ರೈತರು ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ್ದರು. 1,791 ಕೋಟಿ ರೂಪಾಯಿ ಬೆಳೆ ವಿಮೆ ಈಗಾಲೇ ಇತ್ಯರ್ಥವಾಗಿದೆ. ಬಾಕಿ ಉಳಿದ ಪರಿಹಾರವನ್ನು ಶೀಘ್ರ ವಿತರಣೆ ಮಾಡಲು ಕೃಷಿ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more

error: Content is protected !!