Crop Insurance Compensation: ರೈತರಿಗೆ ₹585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು | ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

Crop Insurance Compensation: 2025-26ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು. ಮೊದಲ ಕಂತಿನ ಹಣ ಜಮೆಯಾಗಿದ್ದು, 2ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಜಮೆಯಾಗಲಿದೆ… ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನೆರವು ದೊರೆತಿದೆ. 2025-26ನೇ ಸಾಲಿನ ಮುಂಗಾರು (Kharif Season) ಹಂಗಾಮಿನಲ್ಲಿ ಬೆಳೆ ವಿಮೆ (Crop Insurance) ಮಾಡಿಕೊಂಡಿರುವ ರೈತರಿಗೆ ಒಟ್ಟು 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ … Read more

Crop Insurance Release: ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ: ₹585.72 ಕೋಟಿ ಮಂಜೂರು, ಮೊಬೈಲ್‌ನಲ್ಲೇ ಸ್ಟೇಟಸ್ ಪರಿಶೀಲಿಸುವುದು ಹೇಗೆ?

Crop Insurance Release: ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದ್ದು; ₹585.72 ಕೋಟಿ ಮಂಜೂರು ಮಾಡಿದೆ. ಈಗಾಗಲೇ ₹243.44 ಕೋಟಿ ಜಮೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಸಾವಿರಾರು ರೈತರು ಬೆಳೆ ನಷ್ಟದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ (Crop Insurance Compensation) ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದೆ. … Read more

Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246 ಕೋಟಿ ಪರಿಹಾರ ಜಮಾ | ನಿಮ್ಮ ಹಣ ಬಂದಿದೆಯೇ ಈಗಲೇ ಚೆಕ್ ಮಾಡಿ

Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246.9 ಕೋಟಿ ಬೆಳೆ ವಿಮೆ ಪರಿಹಾರ ಜಮಾ ಪ್ರಕ್ರಿಯೆ ಆರಂಭ. ನಿಮ್ಮ ಬೆಳೆ ವಿಮೆ ಹಣದ ಸ್ಟೇಟಸ್ ಮೊಬೈಲ್‌ನಲ್ಲಿ ಚೆಕ್ ಮಾಡಿ, ಮಾಹಿತಿ ಇಲ್ಲಿದೆ.. ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಪರಿಹಾರ (Crop Insurance Compensation) ಹಣ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more

error: Content is protected !!