Karnataka Farm Loan Waiver: ಸರ್ಕಾರದಿಂದ ರೈತರಿಗೆ ಸಾಲ ಮನ್ನಾ ಗಿಫ್ಟ್ | ಯಾರಿಗೆ ಸಿಗಲಿದೆ ಇದರ ಪ್ರಯೋಜನ?

Karnataka Farm Loan Waiver: ರಾಜ್ಯ ಸರ್ಕಾರಗಳು ರೈತರಿಗೆ ಭರ್ಜರಿ ಸಾಲ ಮನ್ನಾ ಘೋಷಣೆ ಮಾಡುತ್ತಿವೆ. ಕರ್ನಾಟಕದ ರೈತರಿಗೂ ಸಾಲ ಮನ್ನಾ ಸಿಗುತ್ತದೆಯೇ? ಈ ಬಗ್ಗೆ ರೈತರ ನಿರೀಕ್ಷೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ರೈತ ಸಮುದಾಯಕ್ಕೆ ಸಾಲ ಮನ್ನಾ (Farm Loan Waiver) ಎಂಬುದು ಹೊಸ ವಿಷಯವೇನಲ್ಲ. ಕೃಷಿಯನ್ನೇ ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ರೈತರು ಪ್ರಕೃತಿಯ ಮೇಲೆ ಅವಲಂಬಿತರಾಗಿದ್ದಾರೆ. ಮಳೆ ಕೊರತೆ, ಅತಿವೃಷ್ಟಿ, ಬೆಳೆ ಹಾನಿ, ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಸೇರಿದಂತೆ ಹಲವು ಕಾರಣಗಳಿಂದಾಗಿ ಆರ್ಥಿಕ … Read more

ಕರ್ನಾಟಕದ ರೈತರಿಗೆ ಸಾಲಮನ್ನಾ ಭಾಗ್ಯ | ರಾಜ್ಯ ಸರಕಾರದ ನಿಲುವೇನು? Raitara Sala Manna

Raitara Sala Manna : ಬಹಳ ವರ್ಷಗಳಿಂದ ಕೇಳಿ ಬರುತ್ತಿರುವ ಸಾಲಮನ್ನಾ ಆಗ್ರಹ ಮತ್ತೆ ಕೇಳಲಾರಂಭಿಸಿದೆ. ಈಚೆಗೆ ನೆರೆಯ ತೆಲಂಗಾಣ ಸರಕಾರ (Telangana State Govt) ಆ ರಾಜ್ಯ ಪ್ರತಿಯೊಬ್ಬ ರೈತರ ತಲಾ 2 ಲಕ್ಷ ರೂಪಾಯಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರೈತರಿಗೆ ಸಾಲಮನ್ನಾ ಭಾಗ್ಯ ಯಾವಾಗ ಸಿಗುತ್ತೇ? ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. 2023-24ನೇ ಸಾಲಿನಲ್ಲಿ ರಾಜ್ಯಾದ್ಯಂತ ಬರಗಾಲ (Drought) ತಲೆದೋರಿದ್ದು; ಬರೋಬ್ಬರಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರಪೀಡಿತ ತಾಲ್ಲೂಕುಗಳ … Read more

error: Content is protected !!