Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

Crop Insurance Claim Process- ರೈತರೇ, ಬೆಳೆ ವಿಮೆ ಗ್ಯಾರಂಟಿ ಪರಿಹಾರ ಪಡೆಯಲು ಈ ಕ್ರಮ ಅನುಸರಿಸಿ | ಹಂತ ಹಂತದ ಮಾಹಿತಿ ಇಲ್ಲಿದೆ…

ರೈತರು ಖಚಿತವಾಗಿ ಬೆಳೆ ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು? (Crop Insurance Claim Process) ಯಾವೆಲ್ಲ ಅರ್ಹತೆಗಳು ಇರಬೇಕು? ಬೆಳೆವಿಮೆ ಅರ್ಜಿ ಸ್ಥಿತಿಗತಿ ಚೆಕ್ ಮಾಡುವುದು ಹೇಗೆ? ಈ ಎಲ್ಲ ಮಾಹಿತಿ ಇಲ್ಲಿದೆ… ಹವಾಮಾನ ವೈಪರಿತ್ಯ, ಅನಾವೃಷ್ಟಿ, ಅತಿವೃಷ್ಟಿ, ಪ್ರವಾಹ, ಬಿರುಗಾಳಿ, ಆಲಿಕಲ್ಲು ಮಳೆ, ಕೀಟರೋಗ ಬಾಧೆ ಮುಂತಾದ ನೈಸರ್ಗಿಕ ಕಾರಣಗಳಿಂದಾಗಿ ಬೆಳೆ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ಹಾನಿಯಿಂದಾಗಿ ರೈತರು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ರೈತರ ಈ ಸಂಕಷ್ಟವನ್ನು ತಗ್ಗಿಸಲು ಮತ್ತು … Read more

error: Content is protected !!