Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆಯಡಿ (Kharif Crop Insurance 2025) ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ರೈತರು ನೈಸರ್ಗಿಕ ವಿಪತ್ತುಗಳು, ಅತಿಯಾದ ಮಳೆ ಅಥವಾ ಬರದಂತಹ ಪರಿಸ್ಥಿತಿಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ಕೃಷಿಕರ ಆರ್ಥಿಕ ಸುರಕ್ಷತೆಗೆ ಆಸರೆಯಾಗುವ ‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)’ ಅನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ … Read more

error: Content is protected !!