Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಸಿಗುವ ವಿವಿಧ ಸೇವೆಗಳನ್ನು ವಾಟ್ಸಾಪ್ (Karnataka Panchamitra) ಮೂಲಕ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿದ್ದು, ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಮನೆಯಲ್ಲೇ ಕೂತು ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು. ಹೌದು ‘ಪಂಚಮಿತ್ರ’ ಯೋಜನೆಯ ಮೂಲಕ ಸರ್ಕಾರ ಗ್ರಾಮ ಪಂಚಾಯತಿ ಸೇವೆಗಳನ್ನು ಪಡೆಯುವುದಷ್ಟೇ ಅಲ್ಲ, ಕುದು-ಕೊರತೆ ದೂರುಗಳನ್ನು ಕೂಡ ವಾಟ್ಸಾಪ್ ಮೂಲಕ ದಾಖಲಿಸಬಹುದಾಗಿದೆ. … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ಉದ್ಯೋಗಿಗಳು, ನಕಲಿ ದಾಖಲೆ ನೀಡಿ … Read more

error: Content is protected !!