Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳು … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

e-Swathu Online- ಮೊಬೈಲ್‌ನಲ್ಲೇ ಉಚಿತವಾಗಿ ನಿಮ್ಮ ಇ-ಸ್ವತ್ತು ಡಿಜಿಟಲ್ ದಾಖಲೆಯನ್ನು ಪಡೆಯಿರಿ | ಹಂತ ಹಂತದ ಸಂಪೂರ್ಣ ಮಾಹಿತಿ

ಗ್ರಾಮೀಣ ಭಾಗದ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ಡಿಜಿಟಲ್ ದಾಖಲೆಗಳನ್ನು (e-Swathu Online) ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಮನೆ, ನಿವೇಶನ ಅಥವಾ ಖಾಲಿ ಜಾಗ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಆಸ್ತಿಯ ಕಾನೂನುಬದ್ಧ ಡಿಜಿಟಲ್ ದಾಖಲೆ (ಇ-ಸ್ವತ್ತು/e-Swathu) ಹೊಂದಿರುವುದು ಅಗತ್ಯವಾಗಿದೆ. ಈಗ ಈ ದಾಖಲೆಗಳನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿಯೇ ಉಚಿತವಾಗಿ ಪಡೆಯುವ ವ್ಯವಸ್ಥೆ ರಾಜ್ಯ ಸರ್ಕಾರ ಒದಗಿಸಿದೆ. e-Swathu (ಇ-ಸ್ವತ್ತು) ಎಂಬುದು ಗ್ರಾಮ … Read more

e-Pouthi- ಮನೆ ಬಾಗಿಲಿಗೆ ಇ-ಪೌತಿ | ರೈತರ ಖಾತೆ ಸಮಸ್ಯೆ ಪರಿಹಾರಕ್ಕೆ ಕಂದಾಯ ಇಲಾಖೆ ಆಂದೋಲನ

ಮನೆ ಬಾಗಿಲಿಗೆ ಇ-ಪೌತಿ (e-Pouthi) ಯೋಜನೆ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕಂದಾಯ ಇಲಾಖೆ (Karnataka Revenue Dept) ಕೈಗೊಂಡಿದೆ. ಪೌತಿ ಖಾತೆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ರಾಜ್ಯದ ರೈತರು ಸಾವಿನ ನಂತರವೂ ಸರಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ತೋರುವಂತಹ ಭೂ ಪಹಣಿ ವಿವರಗಳ ಗೊಂದಲ ಸರಿಪಡಿಸಲು, ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಂದಾಯ ಇಲಾಖೆ ‘ಇ-ಪೌತಿ’ ಆಂದೋಲನವನ್ನು ಶೀಘ್ರದಲ್ಲೇ ರಾಜ್ಯದಾದ್ಯಂತ ಹಮ್ಮಿಕೊಳ್ಳಲಿದ್ದು, ಇಲ್ಲಿಯವರೆಗೆ ದಿಕ್ಕು ಕಾಣದೇ ಉಳಿದಿದ್ದ ಭೂಮಿ ಖಾತೆ ಪ್ರಕ್ರಿಯೆಗೆ ಹೊಸ ದಿಕ್ಕು ನೀಡುತ್ತಿದೆ. … Read more

E-Swathu Rural Property- ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ಸೈಟುಗಳಿಗೆ ಸಕ್ರಮ ಭಾಗ್ಯ | ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಪರಿಹಾರ

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ನಿವೇಶನಗಳನ್ನು (Rural Property) ಸಕ್ರಮಗೊಳಿಸಲು (E-Swathu) ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಾವಿರಾರು ಮನೆಗಳು ಇಂದಿಗೂ ಸರಿಯಾದ ದಾಖಲೆಗಳಿಲ್ಲದೇ, ತಮ್ಮದೇ ಆದ ಮನೆಗಳಲ್ಲಿ ವಾಸವಿದ್ದರೂ ಕೂಡ ಕಾನೂನು ಮಾನ್ಯತೆ ಇಲ್ಲದೆ ಬದುಕು ನಡೆಸುತ್ತಿದ್ದಾರೆ. ಇಂತಹ ಆಸ್ತಿಗಳಿಗೆ ಸರಿಯಾದ ದಾಖಲೆ ನೀಡುವ ಉದ್ದೇಶದಿಂದ ಆರಂಭಗೊAಡ ‘ಇ-ಸ್ವತ್ತು’ (E-Swathu) ಯೋಜನೆಯು ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು … Read more

Jameenu Dari Mahithi- ರೈತರ ಜಮೀನುದಾರಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ | ಜಮೀನು ದಾರಿ ನಕ್ಷೆಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನಿಗೆ ಹೋಗುವ ಕಾಲುದಾರಿ (Farm Path ways), ಬಂಡಿದಾರಿಯನ್ನು (Bandidari) ಮೊಬೈಲ್‌ನಲ್ಲೇ ನಿಖರವಾಗಿ ವೀಕ್ಷಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮೊದಲೆಲ್ಲ ತಮ್ಮ ಜಮೀನಿಗೆ ಹೋಗುವ ದಾರಿ ಸಮಸ್ಯೆ ಎದುರಾದಾಗ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಆದರೆ ಇದೀಗ, ಮೊಬೈಲ್‌ನಲ್ಲೇ ನಕ್ಷೆ ನೋಡಿ ದಾರಿ ಮಾಹಿತಿ ಪಡೆಯಬಹುದು. ಆ ಮೂಲಕ ರೈತರ ದುಡ್ಡು, ಸಮಯ ಉಳಿತಾಯವಾಗಲಿದೆ. ಹೌದು, ಈಗ ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಅಥವಾ ಬಂಡಿದಾರಿ ಇದೆ ಎಂಬುದನ್ನು ಸರಳವಾಗಿ … Read more

error: Content is protected !!