Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಎಸ್ಎಸ್ಎಲ್ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ ಕರ್ನಾಟಕದ ಎಸ್ಎಸ್ಎಲ್ಸಿ ಉತ್ತೀರ್ಣರಾಗಿ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ … Read more