e-Swathu Abhiyana- ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಅಭಿಯಾನ | ಇನ್ನು ಸ್ವತ್ತು ವಿತರಣೆ ಮತ್ತಷ್ಟು ಸುಲಭ
ಸುಲಭವಾಗಿ ಇ-ಸ್ವತ್ತು ನೀಡುವ ಕುರಿತು ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ (e-Swathu Abhiyana) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಯ ಕುರಿತು ಕಳೆದ ಕೆಲವು ವರ್ಷಗಳಿಂದ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇ-ಸ್ವತ್ತು ಅಡಿಯಲ್ಲಿ ಎಷ್ಟೋ ಮನೆ ಮಾಲೀಕರು ಸರಿಯಾದ ದಾಖಲೆ ಪಡೆಯಲಾಗದೆ ಆಡಳಿತಾತ್ಮಕ ಲೋಪದಲ್ಲಿ ಸಿಲುಕಿದ ಸ್ಥಿತಿ ಈ ಕಾರ್ಯಕ್ರಮದಿಂದ ಪರಿಹಾರವಾಗಲಿದೆ ಎಂಬ ನಿರೀಕ್ಷೆ ಮೂಡಿದೆ. … Read more