Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

PM Kisan 20ne Kanthu- ರೈತರಿಗೆ PM-KISAN 20ನೇ ಕಂತಿನ ₹2,000 ರೂ. ಹಣ ಜಮಾ | ಸಂಪೂರ್ಣ ಮಾಹಿತಿ ಇಲ್ಲಿದೆ…

20ನೇ ಕಂತಿನ ಪಿಎಂ-ಕಿಸಾನ್ ಹಣ ಜಮಾಕ್ಕೆ (PM Kisan 20ne Kanthu) ದಿನಗಣನೆ ಆರಂಭವಾಗಿದೆ. ಯಾವೆಲ್ಲ ರೈತರಿಗೆ ಹಣ ಸಿಗಲಿದೆ? ಹಣ ಪಡೆಯಲು ರೈತರೇನು ಮಾಡಬೇಕು? ಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ದೇಶದ ಲಕ್ಷಾಂತರ ರೈತರಿಗೆ ವಾರ್ಷಿಕ ಆರ್ಥಿಕ ನೆರವು ನೀಡುತ್ತಿದೆ. ಈಗ 20ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗುತ್ತಿದೆ. 20ನೇ ಕಂತಿನ ಹಣ ಯಾವೆಲ್ಲ ರೈತರು ಪಡೆಯುತ್ತಾರೆ? ಈ ಹಣ … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ ಭೀಮಾ ಯೋಜನೆಯು ಮಳೆಯ ಕೊರತೆ, ಪ್ರವಾಹ, ಭಾರಿ ಗಾಳಿ, ಹುಳುಪೀಡೆ, … Read more

error: Content is protected !!