Atal Pension Yojana- ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆಯ ಸಂಪೂರ್ಣ ಮಾಹಿತಿಯು ಇಲ್ಲಿದೆ…

ಈ ಯೋಜನೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದು. ಏನಿದು ಪಿಂಚಣಿ ಯೋಜನೆ? ಯೋಜನೆಗೆ ಸೇರುವುದು ಹೇಗೆ? ಮಾಹಿತಿ ಇಲ್ಲಿದೆ… ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ಭಾರೀ ಬೇಡಿಕೆ ಕುದುರುತ್ತಿದೆ. ಕಳೆದ ಏಪ್ರಿಲ್ ಹೊತ್ತಿಗೆ ಈ ಯೋಜನೆಯ ಚಂದಾದಾರರ ಸಂಖ್ಯೆ 7.65 ಕೋಟಿಗೂ ಮೀರಿದೆ. ಇದುವರೆಗೆ ಸಂಗ್ರಹವಾದ ಒಟ್ಟು ನಿಧಿಯು ₹45,974 ಕೋಟಿಯಷ್ಟಾಗಿದೆ ಎಂದು ಕೇಂದ್ರ … Read more

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ರೇಷನ್ ಕಾರ್ಡಿನ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ಉದ್ಯೋಗಿಗಳು, ನಕಲಿ ದಾಖಲೆ ನೀಡಿ … Read more

Sarvarigu Sooru- ಸರ್ವರಿಗೂ ಸೂರು ಯೋಜನೆಯಡಿ 42,345 ಉಚಿತ ಮನೆ ಹಂಚಿಕೆ | ನೀವೂ ಹೀಗೆ ಅರ್ಜಿ ಸಲ್ಲಿಸಿ…

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (Karnataka Slum Development Board) ‘ಸರ್ವರಿಗೂ ಸೂರು’ (Housing for All Mission) ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಮನೆಗಳನ್ನು (Free Homes) ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಹಲವು ಮನೆಗಳನ್ನು ವಿತರಿಸಲಾಗಿದ್ದು, ಈಗ 2ನೇ ಹಂತದಲ್ಲಿ 42,000ಕ್ಕೂ ಹೆಚ್ಚು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತಂತೆ ಮಾಹಿತಿ ಹಂಚಿಕೊ೦ಡಿದ್ದಾರೆ. Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | … Read more

BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು … Read more

error: Content is protected !!