PMFME Subsidy Scheme- ಮಹಿಳೆಯರು, ರೈತರಿಗೆ ₹15 ಲಕ್ಷ ಸಹಾಯಧನ | ಸಣ್ಣ ಉದ್ಯಮ ಸ್ಥಾಪನೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಘಟಕ, ಕೃಷಿ ಉತ್ಪನ್ನ ಘಟಕಗಳಂತಹ ಉದ್ಯಮ (Self-employment) ಸ್ಥಾಪನೆಗೆ ಸರ್ಕಾರ ಬರೋಬ್ಬರಿ 15 ಲಕ್ಷ ರೂ. ಸಹಾಯಧನ ನೀಡುತ್ತದೆ. ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯಡಿ ಸಾವಿರಾರು ಮಹಿಳೆಯರು, ರೈತರು ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಸ್ವಯಂ ಉದ್ಯಮ ಸ್ಥಾಪನೆಯ ಕನಸು ಕಾಣುತ್ತಿರುವ ರೈತರು ಮತ್ತು ಮಹಿಳೆಯರಿಗಾಗಿ ಕೇಂದ್ರ ಸರ್ಕಾರದಿಂದ ಉತ್ತಮ ಅವಕಾಶವಿದೆ. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ … Read more

Atal Pension Yojana- ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಈ ಯೋಜನೆಗೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದಾಗಿದೆ. ಏನಿದು ಯೋಜನೆ? ಯೋಜನೆಗೆ ಸೇರುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ಬದುಕಿನ ಇಳಿಗಾಲದಲ್ಲಿ ಆರ್ಥಿಕ ಭದ್ರತೆ ಇದ್ದರೆ ಮಾತ್ರ ಜೀವನ ಆನಂದವಾಗಿರುತ್ತದೆ. ಅಟಲ್ ಪಿಂಚಣಿ ಯೋಜನೆಯು (Atal Pension Yojana-APY) ವೃದ್ಧಾಪ್ಯದಲ್ಲಿ ಆನಂದಮಯ ಜೀವನಕ್ಕೆ ನೆರವಾಗುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ನಿಗದಿತ ಪ್ರಮಾಣದ ಮೊತ್ತವನ್ನು ಹೂಡಿಕೆ ಮಾಡಿದರೆ ನಿವೃತ್ತಿಯ ಬಳಿಕ ಪ್ರತಿ ತಿಂಗಳು ₹1,000ರಿಂದ ₹5,000 ವರೆಗೆ ಪಿಂಚಣಿ ಪಡೆಯಬಹುದು. ಏನಿದು … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

error: Content is protected !!