Karnataka One Week Heavy Rain: ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka One Week Heavy Rain: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯ ಮುನ್ಸೂಚನೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಒಂದು ವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

Intense Pushya rain: ಕರ್ನಾಟಕದಲ್ಲಿ ಪುಷ್ಯ ಮಳೆ ಅಬ್ಬರ: ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Intense Pushya rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ರಿಂದ 5 ದಿನ ಮಳೆ, ಬಲವಾದ ಗಾಳಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿರಾಮ ಪಡೆದಿದ್ದ ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸೋಮವಾರ ಕರಾವಳಿ ಭಾಗದ ಜೊತೆಗೆ ದಾವಣಗೆರೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಹವಾಮಾನದಲ್ಲಿ (Weather) ದಿಢೀರ್ ಬದಲಾವಣೆ … Read more

Karnataka Monsoon Rain Alert: ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು | ಈ ಜಿಲ್ಲೆಗಳಲ್ಲಿ ಜೋರು ಮಳೆ!

Karnataka Monsoon Rain Alert: ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕಾಗಿದೆ. ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು; ಹವಾಮಾನ ಇಲಾಖೆ ಮುನ್ಸೂಚಿ ಇಲ್ಲಿದೆ… ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮತ್ತು ಹೆಚ್ಚಿದ ತಾಪಮಾನ ಜನರನ್ನು ಕಂಗೆಡಿಸಿತ್ತು. ಆದರೆ ಇದೀಗ ಬಂಗಾಳ ಕೊಲ್ಲಿಯಲ್ಲಿ … Read more

Karnataka Rain Alert: ಚಂಡಮಾರುತ ಪರಿಣಾಮ | ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ!

Karnataka Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ ಇದ್ದು; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ… ರಾಜ್ಯದಲ್ಲಿ ಪೂರ್ವ ಮುಂಗಾರು (Pre-Monsoon) ಮಳೆ ಚಟುವಟಿಕೆಗಳು ದಿನೇ ದಿನೇ ಬಲ ಪಡೆಯುತ್ತಿದ್ದು, ಕಳೆದ ಕೆಲ ದಿನಗಳಿಂದ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಇದೀಗ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

Early Monsoon India 2026: ಬಿಸಿಲಿಗೆ ಬ್ರೇಕ್: ಮೇ ಅಂತ್ಯದಲ್ಲೇ ಮುಂಗಾರು ಎಂಟ್ರಿ | ಕರ್ನಾಟಕಕ್ಕೆ ಯಾವಾಗ ಮುಂಗಾರು ಮಳೆ?

Early Monsoon India 2026: ಈ ಬಾರಿ ಮುಂಗಾರು ಮಳೆ ಅವಧಿಗೂ ಮುನ್ನವೇ ಪ್ರವೇಶಿಸುವ ಸಾಧ್ಯತೆ ಇದೆ. ಮೇ ಅಂತ್ಯಕ್ಕೆ ಕೇರಳದಲ್ಲಿ ಆರಂಭವಾಗಿ, ಜೂನ್ ಮೊದಲ ವಾರದಲ್ಲಿ ಕರ್ನಾಟಕ ತಲುಪುವ ಮುನ್ಸೂಚನೆ ಇದೆ… ಏಪ್ರಿಲ್ ಅಂತ್ಯಕ್ಕೆ ಕಾಲಿಟ್ಟಿದ್ದರೂ ದೇಶದಾದ್ಯಂತ ಬಿಸಿಲಿನ ತಾಪಮಾನ (heatwave) ಮಾತ್ರ ಕಡಿಮೆಯಾಗದೇ ಜನರನ್ನು ಕಂಗೆಡಿಸುತ್ತಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತವರೆಗೆ ಹಲವು ಭಾಗಗಳಲ್ಲಿ 43-44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಮಧ್ಯಾಹ್ನ ವೇಳೆಯಲ್ಲಿ ಜನರು ಹೊರಗೆ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ … Read more

Karnataka Weather Rain Forecast: ಮಾರ್ಚ್ 16ರಿಂದ ಈ ಜಿಲ್ಲೆಗಳಲ್ಲಿ ಮಳೆ | ಬಿಸಿಲಿನ ತಾಪದ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ

Karnataka Weather Rain Forecast: ಮಾರ್ಚ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ. ಸಂಪೂರ್ಣ ಮಾಹಿತಿ ನೋಡಿ… ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ಜನಸಾಮಾನ್ಯರು ಕಂಗೆಟ್ಟಿರುವ ಸಮಯದಲ್ಲೇ ಇದೀಗ ಸ್ವಲ್ಪ ನಿರಾಳತೆ ನೀಡುವ ಸುದ್ದಿ ಬಂದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ ಮಾರ್ಚ್ 16ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ವಾರಗಳಿಂದ … Read more

Karnataka Weather Update: ಸುಡುಬಿಸಿಲಿನ ಮಧ್ಯೆ ಭಾರಿ ಮಳೆ ಎಂಟ್ರಿ | ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather Update: ಮಾರ್ಚ್ 15ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಮಾರ್ಚ್ ತಿಂಗಳು ಆರಂಭವಾಗುತ್ತಿವಾಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ಭಾಗದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚಾಗುವುದು ಕಂಡುಬರುತ್ತದೆ. ಆದರೆ ಈ ಬಾರಿ ಮಾರ್ಚ್ ಮೊದಲ ವಾರದಲ್ಲೇ ಸುಡುಬಿಸಿಲು (Summer Heat) ತೀವ್ರವಾಗಿದ್ದು ಜನರು ಈಗಾಗಲೇ ಉಷ್ಣತೆಯ … Read more

Karnataka Cold Wave Warning- ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಚಳಿ | ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಬೀಸುವ ಮುನ್ಸೂಚನೆ ಇದ್ದು; ಹವಾಮಾನ ಇಲಾಖೆ ಎಚ್ಚರಿಕೆ (Karnataka Cold Wave Warning) ನೀಡಿದೆ. ರಾಜ್ಯದ ಎಲ್ಲೆಲ್ಲಿ ಚಳಿ ಪ್ರಭಾವ ಹೇಗಿದೆೆ? ಎಂಬ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನದಲ್ಲಿ ಆಗಿರುವ ಗಣನೀಯ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೆಲ ದಿನಗಳಿಂದ ಚಳಿ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಟ್ಟ ಜನರಿಗೆ ಈಗ ಮತ್ತೆ ಸ್ವೆಟರ್, … Read more

error: Content is protected !!