Karnataka Cold Wave – ರಾಜ್ಯಾದ್ಯಂತ ಶೀತಗಾಳಿ, ಕಡುಚಳಿ | ಶಾಲಾ ಸಮಯ ಬದಲಾವಣೆಗೆ ಒತ್ತಾಯ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಡು ಚಳಿ (Karnataka Cold Wave ) ಆರಂಭವಾಗಿದೆ. ಶೀತ ಗಾಳಿ ದಟ್ಟೈಸುತ್ತಿದ್ದು; ಶಾಲಾ ಸಮಯ ಬದಲಾವಣೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತ ಮಾಹಿತಿ ಇಲ್ಲಿ ನೋಡಿ… ರಾಜ್ಯದ ಹವಾಮಾನದಲ್ಲಿ ಸ್ಪಷ್ಟವಾದ ಬದಲಾವಣೆ ಕಾಣಿಸುತ್ತಿದ್ದು, ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ. ವಿಶೇಷವಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಜನರು … Read more

Karnataka Heavy Cold Wave – ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಎಚ್ಚರಿಕೆ | ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ (Karnataka Heavy Cold Wave) ಆವರಿಸಿದೆ. ಮುಂದಿನ ಎರಡು ದಿನ ಹೆಚ್ಚಿನ ಥಂಡಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತಗಾಳಿ (Cold Wave) ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದ್ದು, ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ … Read more

Ditva Cyclone- ದಿತ್ವಾ ಸೈಕ್ಲೋನ್: ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ ದಿತ್ವಾ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು-ಪುದುಚೇರಿ ಕರಾವಳಿ … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Early Winter- ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಈ ಬಾರಿ ರಣ ಭಯಂಕರ ಚಳಿ | ಹವಾಮಾನ ಇಲಾಖೆ ಎಚ್ಚರಿಕೆ

ಈ ಬಾರಿ ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಚಳಿ (Karnataka Early Winter) ಆವರಿಸಿದ್ದು; ದಿನೆದಿನೆ ಥಂಡಿಗಾಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ‘ಮೊಂಥ’ ಚಂಡಮಾರುತ ಆರ್ಭಟಿಸಿದ ಬಳಿಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಹಠಾತ್ ಕುಸಿದಿದ್ದು; ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಶುರುವಾಗಿದೆ. ತತ್ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಹೊಡೆತಕ್ಕೆ ಗಢಗಢ ನಡುಗುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: Canara Bank Personal Loan- ಕೆನರಾ ಬ್ಯಾಂಕ್ ಪರ್ಸನಲ್ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ … Read more

Karnataka Mungaru 2025- ಮುಂಗಾರು ಮಳೆ ಭರ್ಜರಿ ಎಂಟ್ರಿ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಹೆಚ್ಚು ಮಳೆ ಬೀಳುವ ಜಿಲ್ಲೆಗಳ ಮಾಹಿತಿ ಇಲ್ಲಿದೆ…

ಅವಧಿಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು; ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. 2009ರ ನಂತರ ಇದೇ ಮೊದಲ ಬಾರಿಗೆ ನೈಋತ್ಯ ಮುಂಗಾರು ಅವಧಿಗಿಂತ ಮೊದಲೇ ದಕ್ಷಿಣ ಭಾರತಕ್ಕೆ ಕಾಲಿಟ್ಟಿದೆ. ನಿನ್ನೆ ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಪ್ರವೇಶಿಸಿದೆ. ಇದು ರೈತರಿಗೆ ಸಂತಸದ ವಿಷಯವಾಗಿದ್ದು, ಅತ್ಯಧಿಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆಯೂ … Read more

Rohini Rain- ಮೇ 25ರಿಂದ ರಾಜ್ಯದಲ್ಲಿ ರೋಹಿಣಿ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮೇ 25ರಿಂದ ರೋಹಿಣಿ ಮಳೆಯ (Rohini Rain) ಆರ್ಭಟ ಶುರುವಾಗಲಿದ್ದು; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಒಳನಾಡು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮುಂಗಾರು ಪ್ರವೇಶಕ್ಕೆ ದಿನಗಣನೆ ಶುರುವಾಗಿದೆ. ಇದರೊಂದಿಗೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಈ ಬಾರಿಗೆ ರೋಹಿಣಿ ಮಳೆ ನಕ್ಷತ್ರ ಭಾರಿ ಮಳೆಯೊಂದಿಗೆ ಪ್ರಾರಂಭವಾಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮೇ 25ರಿಂದ ಆರಂಭವಾಗಿ ಜೂನ್ 6ರ ವರೆಗೆ ಇರುವ ರೋಹಿಣಿ ಮಳೆಯು … Read more

Karnataka Heavy Rain Alert- ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ … Read more

error: Content is protected !!