Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಗಸ್ಟ್ 11ರ ವರೆಗೂ ಮಳೆ!

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಆಗಸ್ಟ್ 9ರವರೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. … Read more

Gruha Jyothi Survey: ದಾಖಲೆ ನೀಡದಿದ್ದರೆ ಗೃಹಜ್ಯೋತಿ ಉಚಿತ ಕರೆಂಟ್ ಕಟ್ | ಸರ್ಕಾರದ ಹೊಸ ಎಚ್ಚರಿಕೆ

Gruha Jyothi Survey: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ. ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷೆ ಹಾಗೂ ಸರ್ಕಾರದ ಹೊಸ ಸೂಚನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯಡಿ ನೋಂದಾಯಿಸಿಕೊAಡಿರುವ ಕುಟುಂಬಗಳ ಮಾಹಿತಿಯನ್ನು ಮರುಪರಿಶೀಲಿಸಲು (Verification) ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದೆ. ಇದನ್ನೂ ಓದಿ: LPG e-KYC Mandatory: ಎಲ್‌ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!? … Read more

Gruha Jyothi Free Electricity: ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಶಾಕ್: 82,220+ ಕುಟುಂಬಗಳಿಗೆ ಉಚಿತ ವಿದ್ಯುತ್ ಬಂದ್ | ನಿಮ್ಮ ಹೆಸರೂ ಇದೆಯೇ?

Gruha Jyothi Free Electricity: ಗೃಹಜ್ಯೋತಿ ಯೋಜನೆಯಡಿ 82,220 ಕುಟುಂಬಗಳು ದಾಖಲೆ ಪರಿಶೀಲನೆಗೆ ಮಾಹಿತಿ ನೀಡದ ಕಾರಣ ಉಚಿತ ವಿದ್ಯುತ್ ಸೌಲಭ್ಯ ಕಳೆದುಕೊಂಡಿವೆ. ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ (Gruha Jyothi) ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ದಾಖಲೆಗಳ ಪರಿಶೀಲನೆ (Verification) ಕಾರ್ಯ ರಾಜ್ಯಾದ್ಯಂತ ನಡೆಯುತ್ತಿದೆ. ಇದನ್ನೂ ಓದಿ: Two Month Ration Distribution: ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಒಂದೇ ತಿಂಗಳಲ್ಲಿ ಎರಡು ಬಾರಿ … Read more

Two Month Ration Distribution: ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಒಂದೇ ತಿಂಗಳಲ್ಲಿ ಎರಡು ಬಾರಿ ಪಡಿತರ ವಿತರಣೆ | ಯಾರಿಗೆ ಎಷ್ಟು ಧಾನ್ಯ ಸಿಗಲಿದೆ?

Two Month Ration Distribution: ಸರ್ಕಾರ ಒಂದೇ ಬಾರಿ ಎರಡು ತಿಂಗಳ ರೇಷನ್ ವಿತರಿಸಲು ಸೂಚಿಸಿದೆ. ಯಾರಿಗೆ ಎಷ್ಟು ಧಾನ್ಯ ಸಿಗಲಿದೆ? ಬಯೋಮೆಟ್ರಿಕ್ ನಿಯಮ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯದ ರೇಷನ್ ಕಾರ್ಡುದಾರರಿಗೆ (Ration Card Holders) ಮಹತ್ವದ ಮಾಹಿತಿ ಹೊರಬಿದ್ದಿದೆ. ಅಕ್ಕಿ ದಾಸ್ತಾನು (Rice Stock) ಹಾಗೂ ಸಂಗ್ರಹ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA – National Food Security Act) ಅಡಿಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ … Read more

Karnataka One Week Heavy Rain: ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka One Week Heavy Rain: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯ ಮುನ್ಸೂಚನೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಒಂದು ವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

Indira Kit Distribution: ಅನ್ನಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಸಾಧ್ಯತೆ. ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ, ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಅನ್ನಭಾಗ್ಯ (Anna Bhagya) ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ ಕಳೆದ ಹಲವು … Read more

Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಜುಲೈ 11ರವರೆಗೆ ರಾಜ್ಯದಲ್ಲಿ ಭಾರೀ ಮಳೆ | ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ?

Heavy Rain Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಜುಲೈ 11ರವರೆಗೆ ಭಾರೀ ಮಳೆಯ ಮುನ್ಸೂಚನೆ. ಬೆಂಗಳೂರು ಸೇರಿದಂತೆ ರಾಜ್ಯದ ಮಳೆ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು (Monsoon) ಮತ್ತೆ ಬಿರುಸುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ (Bay of Bengal) ಉಂಟಾಗಿರುವ ವಾಯುಭಾರ ಕುಸಿತ (Low Pressure Area) ಹಾಗೂ ಮುಂಗಾರು ಚಟುವಟಿಕೆ ಬಲಗೊಂಡಿರುವ ಪರಿಣಾಮ ಜುಲೈ … Read more

Mane Manege e-Swathu: ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ | ಮುಂದಿನ ತಿಂಗಳಿಂದ ಮನೆ ಬಾಗಿಲಲ್ಲೇ ಸಿಗಲಿದೆ ಇ-ಸ್ವತ್ತು

Mane Manege e-Swathu: ಮುಂದಿನ ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ಬಾಗಿಲಲ್ಲೇ ಪ್ರಮಾಣಪತ್ರ ವಿತರಣೆ… ಇ-ಸ್ವತ್ತು (e-Swathu) ಪಡೆಯಲು ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮತ್ತೆ ಮತ್ತೆ ಅಲೆದಾಡಬೇಕಾದ ದಿನಗಳು ಶೀಘ್ರದಲ್ಲೇ ಮುಗಿಯುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: July Monsoon Rain: ಜುಲೈ ತಿಂಗಳಲ್ಲಿ ಹೇಗಿದೆ ಮುಂಗಾರು ಮಳೆ? ಹವಾಮಾನ ಇಲಾಖೆ ಎಚ್ಚರಿಕೆ … Read more

New BPL Card Income Limit Hike: ಹೊಸ ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಶುಭಸುದ್ದಿ | ಹೊಸ ರೂಲ್ಸ್ ಜಾರಿಗೆ ಸರ್ಕಾರ ಚಿಂತನೆ

New BPL Card Income Limit Hike: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ಯೋಚಿಸುತ್ತಿದೆ. ಏನಿದು ಹೊಸ ನಿಯಮ? ಸರ್ಕಾರದ ಮುಂದಿನ ಕ್ರಮಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ (BPL Card) ಕಾರ್ಡ್ ಪಡೆಯಲು ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೊರಬಿದ್ದಿದೆ. ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದ್ದು; ಹೆಚ್ಚಿನ ಆದಾಯ ಹೊಂದಿದವರಿಗೂ ಬಿಪಿಎಲ್ ಕಾರ್ಡ್ ಸಿಗುವ … Read more

error: Content is protected !!