Karnataka Monsoon Rain Alert: ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು | ಈ ಜಿಲ್ಲೆಗಳಲ್ಲಿ ಜೋರು ಮಳೆ!

Karnataka Monsoon Rain Alert: ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕಾಗಿದೆ. ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು; ಹವಾಮಾನ ಇಲಾಖೆ ಮುನ್ಸೂಚಿ ಇಲ್ಲಿದೆ… ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮತ್ತು ಹೆಚ್ಚಿದ ತಾಪಮಾನ ಜನರನ್ನು ಕಂಗೆಡಿಸಿತ್ತು. ಆದರೆ ಇದೀಗ ಬಂಗಾಳ ಕೊಲ್ಲಿಯಲ್ಲಿ … Read more

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 7 ದಿನದ ಮಳೆ ಮುನ್ಸೂಚನೆ | ಜಿಲ್ಲಾವಾರು ಮಳೆ ಮಾಹಿತಿ

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು (Monsoon) ಆರಂಭವಾಗಿ ಹಲವು ದಿನಗಳು ಕಳೆದಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಹಲವೆಡೆ ಮಳೆಯ ಕೊರತೆ ಎದುರಾಗಿತ್ತು. ರೈತರು ಸೇರಿದಂತೆ ಸಾಮಾನ್ಯ ಜನರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಇದೀಗ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ (Low Pressure … Read more

Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಮುಂದಿನ ಆರು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು; ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ರಾಜ್ಯದ ಜನರು ಕಾತರದಿಂದ ಎದುರು ನೋಡುತ್ತಿದ್ದ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಕರ್ನಾಟಕದ ಕರಾವಳಿ ಭಾಗಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ₹2.5 ಲಕ್ಷ ಆರ್ಥಿಕ ನೆರವು | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ ಕೇರಳದಲ್ಲಿ ಜೂನ್ 4ರಂದು ಅಧಿಕೃತವಾಗಿ … Read more

Low Pressure Heavy Rain Alert : ವಾಯುಭಾರ ಕುಸಿತ: ಕರ್ನಾಟದಲ್ಲಿ ಒಂದು ವಾರ ಭಾರೀ ಮಳೆ ಮುನ್ಸೂಚನೆ

Low Pressure Heavy Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ… ರಾಜ್ಯದೆಲ್ಲೆಡೆ ಮುಂಗಾರು ಪೂರ್ವ ಮಳೆಯ (Pre-monsoon Showers) ಅಬ್ಬರ ಜೋರಾಗಿದ್ದು, ವಾತಾವರಣದಲ್ಲಿ ದಿಢೀರ್ ತಂಪು ಆವರಿಸಿದೆ. ಹವಾಮಾನ ಇಲಾಖೆಯ (IMD) ತಾಜಾ ವರದಿಗಳ ಪ್ರಕಾರ, ಮಳೆಯ ಈ ಆಟ ಮುಂದಿನ ಏಳು ದಿನಗಳ ಕಾಲ ನಿರಂತರವಾಗಿ ಮುಂದುವರಿಯಲಿದೆ. ಒಂದೆಡೆ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದರೆ, … Read more

Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು

Monsoon Delay Karnataka: ಕೇರಳಕ್ಕೆ ಜೂನ್ 1ರಂದು ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಎಂದು ಐಎಂಡಿ ಮಾಹಿತಿ ನೀಡಿದೆ. ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಸಂಪೂರ್ಣ ಹವಾಮಾನ ವರದಿ ಇಲ್ಲಿ ಓದಿ… ಭಾರತದ ಜನರು ಪ್ರತಿವರ್ಷ ಎದುರು ನೋಡುವ ನೈಋತ್ಯ ಮುಂಗಾರು (Southwest Monsoon) ಈ ಬಾರಿ ಮತ್ತೆ ಸ್ವಲ್ಪ ವಿಳಂಬವಾಗುವ ಲಕ್ಷಣಗಳು ಕಾಣಿಸುತ್ತಿವೆ. ಸಾಮಾನ್ಯವಾಗಿ ಮೇ ಕೊನೆಯ ವಾರದಲ್ಲೇ ಕೇರಳ ಕರಾವಳಿಗೆ ಕಾಲಿಡುವ ಮಾನ್ಸೂನ್ ಕುರಿತು ಈ ಬಾರಿ ಆರಂಭದಲ್ಲೇ ಭಾರತೀಯ ಹವಾಮಾನ ಇಲಾಖೆ (IMD) ಮುಂಗಾರು … Read more

Karnataka Weather Forecast: ಕರ್ನಾಟಕದ 8 ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ | ಏಪ್ರಿಲ್ 10ರವರೆಗೆ ಮಳೆ ಮುನ್ಸೂಚನೆ

Karnataka Weather Forecast: ಏಪ್ರಿಲ್ 10ರವರೆಗೆ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಿಮ್ಮ ಊರಿನ ಹವಾಮಾನ ವರದಿ ಇಲ್ಲಿ ಓದಿ… ಈ ಬಾರಿಯ ಬೇಸಿಗೆ ಶುರುವಾಗುತ್ತಲೇ ತನ್ನ ರೌದ್ರಾವತಾರವನ್ನು ತೋರಿಸಲಾರಂಭಿಸಿದೆ. ಮುಂಜಾನೆ ಹತ್ತು ಗಂಟೆಗೇ ನೆತ್ತಿ ಸುಡುವ ಸೂರ್ಯ, ಮಧ್ಯಾಹ್ನದ ಹೊತ್ತಿಗೆ ಅಕ್ಷರಶಃ ಬೆಂಕಿ ಕಾರುತ್ತಿದ್ದಾನೆ. ಬಿಸಿಲಿನ ಝಳಕ್ಕೆ (Summer Heat) ಸಿಲುಕಿ ಜನಸಾಮಾನ್ಯರು, ರೈತರು ಹಾಗೂ ಮೂಕ ಪ್ರಾಣಿ-ಪಕ್ಷಿಗಳು ಹೈರಾಣಾಗಿವೆ. ಇದನ್ನೂ ಓದಿ: Punjab … Read more

Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ-ದಕ್ಷಿಣ ಒಳನಾಡಿನ … Read more

Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ

ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ ಮುಂತಾದೆಡೆ ಮಳೆಯ ಅಬ್ಬರ ಜೋರಾಗಿದೆ. ಎಲ್ಲಮ್ಮ ಗುಡ್ಡದಲ್ಲಿ ಭಾರೀ ಮಳೆ … Read more

error: Content is protected !!