Karnataka Heavy Rain Alert: ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Karnataka Fasal Bima Yojana: ಮಳೆ ಕೈಕೊಟ್ಟರೆ ಚಿಂತೆ ಬೇಡ! ರೈತರ ಖಾತೆಗೆ ಬರಲಿದೆ ಬೆಳೆ ವಿಮೆ ಹಣ ಹವಾಮಾನ … Read more

Monsoon rains return again: ಮತ್ತೆ ಮರಳಿದ ಮುಂಗಾರು ಮಳೆ | ಕರ್ನಾಟಕದ 13 ಜಿಲ್ಲೆಗಳಿಗೆ ಭಾರೀ ಮಳೆ | ವಲಯವಾರು ಹವಾಮಾನ ಮುನ್ಸೂಚನೆ ಇಲ್ಲಿದೆ…

Monsoon rains return again: ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಚುರುಕಾಗಿದೆ. 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಹಾಗೂ ಬಿತ್ತನೆಗಾಗಿ ಮಳೆಯನ್ನೇ ನಂಬಿ ಆಗಸದತ್ತ ಮುಖ ಮಾಡಿದ್ದ ರೈತರಿಗೆ ಹವಾಮಾನ ಇಲಾಖೆ (Meteorological Department) ಶುಭ ಸುದ್ದಿ ನೀಡಿದೆ. ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ದುರ್ಬಲಗೊಂಡು ಆತಂಕ ಸೃಷ್ಟಿಸಿದ್ದ ಮುಂಗಾರು ಮಳೆ (Monsoon Rain) ಈಗ ಮತ್ತೆ ಚುರುಕುಗೊಂಡಿದೆ. ಮುಂಬರುವ ದಿನಗಳಲ್ಲಿ … Read more

Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ ಚಟುವಟಿಕೆ ಕುಂಠಿತ | ಯಾವ್ಯಾವ ಜಿಲ್ಲೆಗಳಿಗೆ ಕಂಟಕ?

Karnataka Rain Deficit: ಕರ್ನಾಟಕದಲ್ಲಿ ಮುಂಗಾರು ಮಳೆ ವಿಳಂಬದಿಂದ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆಯಾಗಿದೆ. ರೈತರಿಗೆ ಬರದ ಭೀತಿ ಎದುರಾಗಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ವಿಳಂಬವಾಗಿದ್ದು, ಅನ್ನದಾತರು ಆಕಾಶದತ್ತ ಮುಖಮಾಡುವಂತಾಗಿದೆ. ಬರೋಬ್ಬರಿ 14 ಜಿಲ್ಲೆಗಳಲ್ಲಿ ಶೇ. 68ರಷ್ಟು ಮಳೆ ಕೊರತೆ (Rainfall Deficit) ಉಂಟಾಗಿದ್ದು, ರೈತರನ್ನು ಬರದ ಭೀತಿ (Drought Fear) ಆವರಿಸಿದೆ. ಮಳೆಗಾಗಿ ಕಾಯುತ್ತಿರುವ ರೈತರು ಬಿತ್ತನೆ ಬೀಜಗಳನ್ನು ಸಿದ್ಧಪಡಿಸಿಕೊಂಡು ಕುಳಿತಿದ್ದರೂ, ಭೂಮಿ ಒಣಗಿರುವುದರಿಂದ ಕೃಷಿ … Read more

Low Pressure Heavy Rain Alert : ವಾಯುಭಾರ ಕುಸಿತ: ಕರ್ನಾಟದಲ್ಲಿ ಒಂದು ವಾರ ಭಾರೀ ಮಳೆ ಮುನ್ಸೂಚನೆ

Low Pressure Heavy Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ… ರಾಜ್ಯದೆಲ್ಲೆಡೆ ಮುಂಗಾರು ಪೂರ್ವ ಮಳೆಯ (Pre-monsoon Showers) ಅಬ್ಬರ ಜೋರಾಗಿದ್ದು, ವಾತಾವರಣದಲ್ಲಿ ದಿಢೀರ್ ತಂಪು ಆವರಿಸಿದೆ. ಹವಾಮಾನ ಇಲಾಖೆಯ (IMD) ತಾಜಾ ವರದಿಗಳ ಪ್ರಕಾರ, ಮಳೆಯ ಈ ಆಟ ಮುಂದಿನ ಏಳು ದಿನಗಳ ಕಾಲ ನಿರಂತರವಾಗಿ ಮುಂದುವರಿಯಲಿದೆ. ಒಂದೆಡೆ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದರೆ, … Read more

Karnataka Rain Alert: ಚಂಡಮಾರುತ ಪರಿಣಾಮ | ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ!

Karnataka Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ ಇದ್ದು; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ… ರಾಜ್ಯದಲ್ಲಿ ಪೂರ್ವ ಮುಂಗಾರು (Pre-Monsoon) ಮಳೆ ಚಟುವಟಿಕೆಗಳು ದಿನೇ ದಿನೇ ಬಲ ಪಡೆಯುತ್ತಿದ್ದು, ಕಳೆದ ಕೆಲ ದಿನಗಳಿಂದ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಇದೀಗ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

Karnataka Weather Update: ಸುಡುಬಿಸಿಲಿನ ಮಧ್ಯೆ ಭಾರಿ ಮಳೆ ಎಂಟ್ರಿ | ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather Update: ಮಾರ್ಚ್ 15ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಮಾರ್ಚ್ ತಿಂಗಳು ಆರಂಭವಾಗುತ್ತಿವಾಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ಭಾಗದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚಾಗುವುದು ಕಂಡುಬರುತ್ತದೆ. ಆದರೆ ಈ ಬಾರಿ ಮಾರ್ಚ್ ಮೊದಲ ವಾರದಲ್ಲೇ ಸುಡುಬಿಸಿಲು (Summer Heat) ತೀವ್ರವಾಗಿದ್ದು ಜನರು ಈಗಾಗಲೇ ಉಷ್ಣತೆಯ … Read more

Karnataka Cold Wave Warning- ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಚಳಿ | ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಬೀಸುವ ಮುನ್ಸೂಚನೆ ಇದ್ದು; ಹವಾಮಾನ ಇಲಾಖೆ ಎಚ್ಚರಿಕೆ (Karnataka Cold Wave Warning) ನೀಡಿದೆ. ರಾಜ್ಯದ ಎಲ್ಲೆಲ್ಲಿ ಚಳಿ ಪ್ರಭಾವ ಹೇಗಿದೆೆ? ಎಂಬ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನದಲ್ಲಿ ಆಗಿರುವ ಗಣನೀಯ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೆಲ ದಿನಗಳಿಂದ ಚಳಿ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಟ್ಟ ಜನರಿಗೆ ಈಗ ಮತ್ತೆ ಸ್ವೆಟರ್, … Read more

Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

error: Content is protected !!