Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

Agricultural Land Purchase Loan- ಕೃಷಿ ಭೂಮಿ ಖರೀದಿಗೆ ₹50,000 ರಿಂದ ₹7.5 ಕೋಟಿ ವರೆಗೂ ಸಾಲ ಸೌಲಭ್ಯ | ಕರ್ನಾಟಕ ಬ್ಯಾಂಕ್ ವಿಶೇಷ ಸಾಲ ಯೋಜನೆಯ ಸಂಪೂರ್ಣ ಮಾಹಿತಿ

ಕೃಷಿ ಭೂಮಿ ಖರೀದಿಗೆ (Agricultural Land Purchase Loan) ಕರ್ನಾಟಕ ಬ್ಯಾಂಕ್‌ನಿಂದ ₹50,000 ರಿಂದ ₹7.5 ಕೋಟಿ ವರೆಗೆ ಸಾಲ ಪಡೆಯಲು ಅವಕಾಶವಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಕೃಷಿ ಭೂಮಿಯನ್ನು ಖರೀದಿ ಮಾಡಲು ಹಣಕಾಸು ಅಡಚಣೆ ಎದುರಿಸುತ್ತಿರುವ ರೈತರು, ಕೃಷಿ ಕಂಪನಿಗಳು ಮತ್ತು ರೈತ ಕುಟುಂಬಗಳಿಗೆ ಕರ್ನಾಟಕ ಬ್ಯಾಂಕ್ ವಿಶಿಷ್ಟವಾಗಿ ರೂಪಿಸಿರುವ ‘ಕೃಷಿ ಭೂಮಿ ಖರೀದಿ ಸಾಲ ಯೋಜನೆ’ ಬಹಳಷ್ಟು ಉಪಯುಕ್ತವಾಗಿದೆ. ಈ ಯೋಜನೆಯಡಿಯಲ್ಲಿ ಕನಿಷ್ಠ ₹50,000 ರಿಂದ ಗರಿಷ್ಠ ₹7.5 ಕೋಟಿ … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ ಭೀಮಾ ಯೋಜನೆಯು ಮಳೆಯ ಕೊರತೆ, ಪ್ರವಾಹ, ಭಾರಿ ಗಾಳಿ, ಹುಳುಪೀಡೆ, … Read more

error: Content is protected !!