Uchita Holige Yantra- ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ | ಕೂಡಲೇ ಅರ್ಜಿ ಹಾಕಿ…

ಉಚಿತ ಹೊಲಿಗೆ ಯಂತ್ರ ಯೋಜನೆಯಡಿ (Uchita Holige Yantra) ಅರ್ಜಿ ಸಲ್ಲಿಸಲು ಕೇವಲ ಎರಡೇ ದಿನ ಬಾಕಿ ಉಳಿದಿದೆ. ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲತೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದ್ದು; ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ ಜಾರಿಗೊಳಿಸಿದೆ. ಸ್ವಯಂ ಉದ್ಯೋಗ ಸ್ಥಾಪಿಸಲು ಹಾಗೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಲು ಈ ಯೋಜನೆ … Read more

Govt Employee Transfer- ಸರ್ಕಾರಿ ನೌಕರರ ವರ್ಗಾವಣೆ | ಮಾರ್ಗಸೂಚಿ ಉಲ್ಲಂಘನೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ!

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ರಾಜ್ಯ ಸರ್ಕಾರ ಮೇ 15ರಿಂದ ಜೂನ್ 14ರ ಅವಧಿಗೆ ಅನುಮೋದನೆ ನೀಡಿದ್ದು, ಈ ಸಂಬಂಧ ಸ್ಪಷ್ಟವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದರೆ, ಕಳೆದ ವರ್ಷಗಳ ಅನುಭವವನ್ನು ಆಧರಿಸಿ ಈ ಬಾರಿ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಂಭೀರ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ … Read more

Karnataka Govt Employees DA Hike- ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಇದರಿಂದ ನೌಕರರು ಸಂಬಳ ಮತ್ತು ನಿವೃತ್ತರ ಪಿಂಚಣಿ ಹೆಚ್ಚಳವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಹೊಸ ಆರ್ಥಿಕ ವರ್ಷದಲ್ಲಿ ಶುಭಸುದ್ದಿ ನೀಡಿದ್ದು, ತುಟ್ಟಿಭತ್ಯೆ (Dearness Allowance – DA) ಶೇ.1.50ರಷ್ಟು ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಈ ತಿದ್ದುಪಡಿ 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ 10.75% ರಿಂದ 12.25%ಕ್ಕೆ ಏರಿಕೆಯಾಗಿದೆ. ಈ ಭತ್ಯೆಯ ಹೆಚ್ಚಳ ನೌಕರರ … Read more

error: Content is protected !!