Old Age Pension Cancelled- 23 ಲಕ್ಷ ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ರದ್ದು | ನಿಮ್ಮ ಹೆಸರು ಈ ಪಟ್ಟಿಯಲ್ಲಿದೆಯಾ? ಈಗಲೇ ಪರಿಶೀಲಿಸಿ…

ರಾಜ್ಯದಲ್ಲಿ ಬರೋಬ್ಬರಿ 23 ಲಕ್ಷ ಹಿರಿಯ ನಾಗರಿಕರ ವೃದ್ಧಾಪ್ಯವೇತನಕ್ಕೆ (Old Age Pension Cancelled ) ಸರ್ಕಾರ ಕತ್ತರಿ ಹಾಕುತ್ತಿದೆ. ಯಾರಿಗೆಲ್ಲ ವೃದ್ಧಾಪ್ಯ ವೇತನ ಬಂದ್ ಆಗಲಿದೆ? ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರದ ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗಳಡಿಯಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲಾಗಿದೆ. ಆ ಮೂಲಕ ರಾಜ್ಯಾದ್ಯಂತ ಸುಮಾರು 23.19 ಲಕ್ಷ ಜನರ ಪಿಂಚಣಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಏನಿದು ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆ? … Read more

Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಪಡಿತರ ಚೀಟಿಯು ರದ್ದಾಗುವ ಸಾಧ್ಯತೆ ಇದೆ. ಹೆಚ್ಚುವರಿ ಆದಾಯ … Read more

Ration Card New Rules- ರೇಷನ್ ಕಾರ್ಡ್ ಅರ್ಜಿ | ಇನ್ಮುಂದೆ ಕಠಿಣ ನಿಯಮ | 25 ಲಕ್ಷ ಕಾರ್ಡುಗಳ ರದ್ದತಿ?

ರೇಷನ್ ಕಾರ್ಡ್ ಅರ್ಜಿಗೆ ಹೊಸ ನಿಯಮ ಕಡ್ಡಾಯಗೊಳಿಸುವಂತೆ (Ration Card New Rules) ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಪಿಎಲ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಶುದ್ಧೀಕರಿಸಲು ಕರ್ನಾಟಕ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಇನ್ಮುಂದೆ ಹೊಸದಾಗಿ ರೇಷನ್ ಕಾರ್ಡಿ‍ಗಾಗಿ ಅರ್ಜಿ ಸಲ್ಲಿಸುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಜೊತೆಗೆ ಈಗಾಗಲೇ ಪಡಿತರ ಚೀಟಿ ಹೊಂದಿರುವ ಅನರ್ಹರ ಕಾರ್ಡ್ ರದ್ದತಿಗೂ ಮುಂದಾಗಿದೆ. ಈ ಸಂಬಂಧ ಕರ್ನಾಟಕ ಆಡಳಿತ ಸುಧಾರಣಾ … Read more

Karnataka Govt Staff Transfer- ಮೇ 15ರಿಂದ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆರಂಭ | ಯಾರಿಗೆಲ್ಲ ಸಿಗಲಿದೆ ಅವಕಾಶ? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ (GovtEmployeeTransfers) ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಯಾರಿಗೆಲ್ಲ ಅವಕಾಶ ಸಿಗಲಿದೆ? ವರ್ಗಾವಣೆ ಮಾನದಂಡಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರ 2025-26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15ರಿಂದ ಜೂನ್ 14ರ ವರೆಗೆ ಅವಕಾಶ ನೀಡಲು ತೀರ್ಮಾನಿಸಿದೆ. ನೌಕರರ ನೇಮಕ, ವರ್ಗಾವಣೆ ಹಾಗೂ ಬಡ್ತಿಗಳಲ್ಲಿ ಶಿಸ್ತಿನ ವ್ಯವಸ್ಥೆ ತರಲು ಈ ವರ್ಷವೂ ರಾಜ್ಯ ಸರ್ಕಾರ ವ್ಯಾಪಕ ಮಾರ್ಗಸೂಚಿಗಳನ್ನು ಅನುಸರಿಸಲಿದೆ. ನಿನ್ನೆ ಮೇ 9ರಂದು ನಡೆದ ಸಚಿವ ಸಂಪುಟ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ಉದ್ಯೋಗಿಗಳು, ನಕಲಿ ದಾಖಲೆ ನೀಡಿ … Read more

Govt Employees Asset Disclosure Rule- ಆಸ್ತಿ ವಿವರ ಸಲ್ಲಿಕೆ | ನೌಕರರಿಗೆ ರಾಜ್ಯ ಸರ್ಕಾರದ ಖಡಕ್ ಆದೇಶ

ಸರ್ಕಾರಿ ನೌಕರರು (Govt Employees) ಕಡ್ಡಾಯವಾಗಿ ಆಸ್ತಿ ವಿವರ (Property details) ಸಲ್ಲಿಸುವಂತೆ ರಾಜ್ಯ ಸರ್ಕಾರ (Government of Karnataka) ಆದೇಶ ಹೊರಡಿಸಿದೆ. ವಿಳಂಬ ಧೋರಣೆ ಅನುಸರಿಸಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಹೌದು, ನೌಕರರ ಆಸ್ತಿ ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರದ ಎಲ್ಲಾ ಇಲಾಖಾ ನೌಕರರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಆಸ್ತಿ ಹಾಗೂ ಹೊಣೆಗಾರಿಕೆ ವಿವರ ಸಲ್ಲಿಕೆ ಸಂಬಂಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಕರ್ನಾಟಕ ರಾಜ್ಯ ನಾಗರಿಕ ಸೇವಾ … Read more

BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

error: Content is protected !!