Karnataka Gruhalakshmi Yojana- ನಿಮಗಿನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ? ಅದಕ್ಕೆ ಕಾರಣ ಮತ್ತು ಪರಿಹಾರದ ಮಾಹಿತಿ ಇಲ್ಲಿದೆ…

ಗೃಹಲಕ್ಷ್ಮಿ ಯೋಜನೆ ಹಣ (Karnataka Gruhalakshmi Yojana) ಬಹಳಷ್ಟು ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಎಂಬ ದೂರುಗಳಿವೆ. ಇದಕ್ಕೆ ಕಾರಣಗಳೇನು? ಪರಿಹಾರಗಳೇನು? ಎಂಬ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಜಾರಿಗೊಳಿಸಿರುವ ಮಹತ್ವದ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ, ಇತ್ತೀಚೆಗೆ ಹಲವಾರು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಕಾಲದಲ್ಲಿ ಜಮಾ ಆಗಿಲ್ಲ … Read more

Arivu Education Loan- ₹5 ಲಕ್ಷ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 | ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ‘ಅರಿವು ಶಿಕ್ಷಣ ಸಾಲ’ಕ್ಕೆ (Arivu Education Loan) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ವಿದ್ಯಾರ್ಥಿಗಳಿಗೆ ‘ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಸಾಲ ಮಂಜೂರು ಮಾಡುತ್ತಿದೆ. ಈ ಯೋಜನೆಯಡಿ ವೃತ್ತಿಪರ ಶಿಕ್ಷಣವನ್ನು ಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇಕಡಾ 2ರ ಬಡ್ಡಿದರದಲ್ಲಿ ಗರಿಷ್ಠ ₹5 ಲಕ್ಷದ ವರೆಗೆ ಸಾಲ ಪಡೆಯಲು … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ … Read more

Grehalakshmi Baki Hana- ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು? | ಮಹಿಳೆಯರ ಖಾತೆಗೆ ಹಣ ಪಾವತಿ

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ (Grehalakshmi Baki Hana) ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಜನಪ್ರಿಯ. ಮಹಿಳೆಯರ ಹಣಕಾಸು ಸ್ವಾವಲಂಬನೆಗಾಗಿ ಪ್ರತಿ ತಿಂಗಳು ₹2,000 ನೇರ ಹಣಕಾಸು ಸಹಾಯ ನೀಡುವ ಈ ಯೋಜನೆ, ಲಕ್ಷಾಂತರ ಕುಟುಂಬಗಳ ಆರ್ಥಿಕ ಆಶಾಕಿರಣವಾಗಿದೆ. ಆದರೆ, ಇತ್ತೀಚೆಗೆ ಈ … Read more

Karnataka Animal Husbandry Schemes- ಪಶುಪಾಲನಾ ಇಲಾಖೆಯ ಸಬ್ಸಿಡಿ ಯೋಜನೆಗಳು | ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಹೈನುಗಾರಿಕೆ, ಕೋಳಿ, ಕುರಿ-ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಪಶುಪಾಲನಾ ಇಲಾಖೆಯ 2025-26ನೇ ಸಾಲಿನ ಪ್ರಮುಖ ಸಬ್ಸಿಡಿ ಯೋಜನೆಗಳ (Karnataka Animal Husbandry Subsidy Schemes) ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಜೊತೆಗೆ ಪಶುಪಾಲನೆಯೂ ಗ್ರಾಮೀಣ ಜೀವನದ ಅಡಿಪಾಯವಾಗಿದೆ. ಹೈನುಗಾರಿಕೆ, ಕುರಿ-ಮೇಕೆ ಸಾಕಣೆ, ನಾಟಿಕೋಳಿ ಹಾಗೂ ಮೇವು ಉತ್ಪಾದನೆಯಂತಹ ಚಟುವಟಿಕೆಗಳು ಗ್ರಾಮೀಣ ಕುಟುಂಬಗಳಿಗೆ ನಿರಂತರ ಆದಾಯದ ಮೂಲಗಳಾಗಿವೆ. ಈ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಶುಪಾಲಕರಿಗೆ ಆರ್ಥಿಕ ನೆರವು ನೀಡುವ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿವೆ. ನಾವು 2025-26ನೇ … Read more

Gruhalakshmi Amount Released- ‘ಗೃಹಲಕ್ಷ್ಮೀ’ ಹಣ ಜಮಾ | 1.25 ಕೋಟಿ ಮಹಿಳೆಯರಿಗೆ ₹50,000 ಕೋಟಿ ನೆರವು

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ ಕಾಯುತ್ತಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸದ್ಯಕ್ಕೆ ಒಂದು ಕಂತಿನ ಹಣ ಜಮೆ (Gruhalakshmi Amount Released) ಮಾಡಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವದ ‘ಪಂಚ ಗ್ಯಾರಂಟಿ’ಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಕಳೆದ ಮೇ 19ರಂದು ಫಲಾನುಭವಿಗಳ ಖಾತೆಗೆ ₹2000 ಒಂದು ಕಂತು ಜಮೆಯಾಗಿದ್ದು, ಇದರ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಶುರುವಾಗಿದೆ. ಕಳೆದ ಮೂರು ತಿಂಗಳಿನಿಂದ ಹಣ ಬಾಕಿಯಾಗಿದ್ದ ಈ ಯೋಜನೆಯ ಮೊದಲ ಕಂತು … Read more

Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದು … Read more

Gruhalakshmi Scheme- ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ | ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದು; ಈ ಸಮಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ (Gruhalakshmi Scheme) ಬಾಕಿ ಮೂರು ಕಂತುಗಳ ಹಣ (Pending Payment) ಜಮಾ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ… ‘ಗೃಹಲಕ್ಷ್ಮಿ ಯೋಜನೆ’ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2,000 ನಗದು ಸಹಾಯವನ್ನು ನೀಡಲಾಗುತ್ತಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ ಮೂಡಿಸಿದೆ. ಇದೀಗ ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ ಬಾಕಿ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

error: Content is protected !!