Karnataka Weather Yellow Alert- ಭರ್ಜರಿ ಮಳೆ | ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ (Pre Monsoon 2025) ಭರ್ಜರಿಯಾಗಿ ಸುರಿಯುತ್ತಿದ್ದು; ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬೇಸಿಗೆ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ನಿನ್ನೆ ಮೇ 2ರ ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಮುಂದಿನ ಐದು ಆರು ದಿನಗಳ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರು ಜಿಲ್ಲೆಗಳಿಗೆ … Read more

Karnataka Thunderstorm Alert- ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ ತಿಂಗಳು ಭಾರೀ ಸಿಡಿಲು-ಮಳೆ | ಹವಾಮಾನ ಇಲಾಖೆ ಕಟ್ಟೆಚ್ಚರ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ (Pre Monsoon Rain) ಮಿಂಚು-ಸಿಡಿಲಿನಿಂದ ಕೂಡಿದ್ದು; ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗಾಳಿ, ಮಿಂಚು ಮತ್ತು ಸಿಡಿಲಿನ ಅಬ್ಬರ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಈ ಸಿಡಿಲಿನ ಅಬ್ಬರ ಇನ್ನೂ ಹೆಚ್ಚುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಮನವಿ ಮಾಡಿದೆ. ಏಪ್ರಿಲ್-ಮೇ ತಿಂಗಳಲ್ಲಿ ಬೀಳುವ … Read more

Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

error: Content is protected !!