e-Swathu Abhiyana- ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಅಭಿಯಾನ | ಇನ್ನು ಸ್ವತ್ತು ವಿತರಣೆ ಮತ್ತಷ್ಟು ಸುಲಭ

ಸುಲಭವಾಗಿ ಇ-ಸ್ವತ್ತು ನೀಡುವ ಕುರಿತು ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ (e-Swathu Abhiyana) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಯ ಕುರಿತು ಕಳೆದ ಕೆಲವು ವರ್ಷಗಳಿಂದ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇ-ಸ್ವತ್ತು ಅಡಿಯಲ್ಲಿ ಎಷ್ಟೋ ಮನೆ ಮಾಲೀಕರು ಸರಿಯಾದ ದಾಖಲೆ ಪಡೆಯಲಾಗದೆ ಆಡಳಿತಾತ್ಮಕ ಲೋಪದಲ್ಲಿ ಸಿಲುಕಿದ ಸ್ಥಿತಿ ಈ ಕಾರ್ಯಕ್ರಮದಿಂದ ಪರಿಹಾರವಾಗಲಿದೆ ಎಂಬ ನಿರೀಕ್ಷೆ ಮೂಡಿದೆ. … Read more

E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ

ಗ್ರಾಮ ಪಂಚಾಯತಿಯಲ್ಲಿ ‘ಇ-ಸ್ವತ್ತು’ ಪ್ರಕ್ರಿಯೆ ಇನ್ನೂ ಹೆಚ್ಚು ಸುಗಮವಾಗಲಿದ್ದು; ರಾಜ್ಯ ಸರ್ಕಾರ ಈ ಸಂಬಂಧ ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿವಾಸಿಗಳಿಗೆ ತಮ್ಮ ಮನೆ ಮತ್ತು ನಿವೇಶನಗಳಿಗೆ ಇ-ಸ್ವತ್ತು ಹಕ್ಕುಪತ್ರಗಳನ್ನು ಪಡೆಯುವುದು ಇನ್ನೂ ಸುಲಭವಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ‘ಇ-ಸ್ವತ್ತು’ ತಂತ್ರಾಂಶದ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಕ್ರಮಗೊಂಡ … Read more

e-Pouthi- ಮನೆ ಬಾಗಿಲಿಗೆ ಇ-ಪೌತಿ | ರೈತರ ಖಾತೆ ಸಮಸ್ಯೆ ಪರಿಹಾರಕ್ಕೆ ಕಂದಾಯ ಇಲಾಖೆ ಆಂದೋಲನ

ಮನೆ ಬಾಗಿಲಿಗೆ ಇ-ಪೌತಿ (e-Pouthi) ಯೋಜನೆ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕಂದಾಯ ಇಲಾಖೆ (Karnataka Revenue Dept) ಕೈಗೊಂಡಿದೆ. ಪೌತಿ ಖಾತೆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ರಾಜ್ಯದ ರೈತರು ಸಾವಿನ ನಂತರವೂ ಸರಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ತೋರುವಂತಹ ಭೂ ಪಹಣಿ ವಿವರಗಳ ಗೊಂದಲ ಸರಿಪಡಿಸಲು, ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಂದಾಯ ಇಲಾಖೆ ‘ಇ-ಪೌತಿ’ ಆಂದೋಲನವನ್ನು ಶೀಘ್ರದಲ್ಲೇ ರಾಜ್ಯದಾದ್ಯಂತ ಹಮ್ಮಿಕೊಳ್ಳಲಿದ್ದು, ಇಲ್ಲಿಯವರೆಗೆ ದಿಕ್ಕು ಕಾಣದೇ ಉಳಿದಿದ್ದ ಭೂಮಿ ಖಾತೆ ಪ್ರಕ್ರಿಯೆಗೆ ಹೊಸ ದಿಕ್ಕು ನೀಡುತ್ತಿದೆ. … Read more

Jameenu Dari Mahithi- ರೈತರ ಜಮೀನುದಾರಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ | ಜಮೀನು ದಾರಿ ನಕ್ಷೆಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನಿಗೆ ಹೋಗುವ ಕಾಲುದಾರಿ (Farm Path ways), ಬಂಡಿದಾರಿಯನ್ನು (Bandidari) ಮೊಬೈಲ್‌ನಲ್ಲೇ ನಿಖರವಾಗಿ ವೀಕ್ಷಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮೊದಲೆಲ್ಲ ತಮ್ಮ ಜಮೀನಿಗೆ ಹೋಗುವ ದಾರಿ ಸಮಸ್ಯೆ ಎದುರಾದಾಗ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಆದರೆ ಇದೀಗ, ಮೊಬೈಲ್‌ನಲ್ಲೇ ನಕ್ಷೆ ನೋಡಿ ದಾರಿ ಮಾಹಿತಿ ಪಡೆಯಬಹುದು. ಆ ಮೂಲಕ ರೈತರ ದುಡ್ಡು, ಸಮಯ ಉಳಿತಾಯವಾಗಲಿದೆ. ಹೌದು, ಈಗ ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಅಥವಾ ಬಂಡಿದಾರಿ ಇದೆ ಎಂಬುದನ್ನು ಸರಳವಾಗಿ … Read more

error: Content is protected !!