Karnataka Old Age Pension- 4,52,451 ಜನರ ವೃದ್ಧಾಪ್ಯ ವೇತನಕ್ಕೆ ಕತ್ತರಿ | ಅನರ್ಹರ ಪತ್ತೆ ಅಭಿಯಾನಕ್ಕೆ ಮುಂದಾದ ಸರ್ಕಾರ
ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಪಿಂಚಣಿ ಯೋಜನೆಗಳು (Karnataka Old Age Pension) ವ್ಯಾಪಕವಾಗಿ ದುರುಪಯೋಗ ಆಗುತ್ತಿದ್ದು; ಸರ್ಕಾರ ಇದೀಗ ಅನರ್ಹರರ ಪತ್ತೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಹಾಗೂ ಅಂಗವಿಕಲರ ಮಾಶಾಸನಗಳನ್ನು ನಿಜವಾದ ಅರ್ಹರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಆದರೆ, ಈ ಮಹತ್ವದ ಯೋಜನೆಗಳ ದುರುಪಯೋಗ ಮಿತಿ ಮೀರುತ್ತಿದೆ.ಇದಕ್ಕೆ ಕಠಿಣ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ … Read more