Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಕೃಷಿ ಇಲಾಖೆಗಳು (Krushi Ilakhe Subsidy Yojanegalu) ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಹವಾಮಾನ ಬದಲಾವಣೆ, ಬೆಳೆ ನಷ್ಟ, ಮಾರುಕಟ್ಟೆ ಬೆಲೆ ಕುಸಿತ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕೃಷಿ ಇಲಾಖೆಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳು ರೈತರಿಗೆ ದೊಡ್ಡ ವರದಾನವಾಗಿವೆ. ರೈತರ ಆದಾಯ ಹೆಚ್ಚಳ, … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

PM Kisan 20th Installment- ರೈತರ ಖಾತೆಗೆ ಆಗಸ್ಟ್ 2ರಂದು ಪಿಎಂ ಕಿಸಾನ್ ₹2,000 ಹಣ ಜಮಾ | ನಿಮಗೆ ಹಣ ಸಿಗುತ್ತಾ? ಈಗಲೇ ಚೆಕ್ ಮಾಡಿ…

ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ 20ನೇ ಕಂತಿನ (PM Kisan 20th Installment) ಹಣವನ್ನು ಜಮಾ ಮಾಡಲು ಸರ್ಕಾರ ಸಿದ್ಧವಾಗಿದೆ. ಯಾವ ದಿನ ಹಣ ಜಮಾ ಆಗಲಿದೆ? ಯಾರಿಗೆಲ್ಲ ಹಣ ಸಿಗಲಿದೆ? ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಪಿಎಂ-ಕಿಸಾನ್ (PM-Kisan) ಯೋಜನೆಯ 20ನೇ ಕಂತಿನ ಹಣ ಜಮಾ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ಇನ್ನರಡು ದಿನಗಳಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಹೌದು, … Read more

PM-Kisan 20th installment- ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ರೈತರ ಖಾತೆಗೆ ಶೀಘ್ರದಲ್ಲೇ ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ 20ನೇ ಕಂತಿನ ಹಣವನ್ನು (PM-Kisan 20th installment) ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಮಹತ್ವದ ಕೃಷಿ ಸಹಾಯ ಯೋಜನೆಯಾದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) 20ನೇ ಕಂತಿನ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಸಿದ್ಧತೆ ನಡೆದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿ ಇದೆ. PM-KISAN ಯೋಜನೆಯಡಿ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

error: Content is protected !!