Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

Karnataka Protsahadhana Yojana- SSLC, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ₹35,000 ನೆರವಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ (Karnataka Protsahadhana Yojana) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ವಿಶೇಷ ಹಣಕಾಸು ಸಹಾಯ ಯೋಜನೆಯನ್ನು ಜಾರಿಗೆ ತಂದಿದೆ. 2025ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು … Read more

error: Content is protected !!