e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ

e-Swathu New Committee: ಇ-ಸ್ವತ್ತು ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲು ರಾಜ್ಯ ಸರ್ಕಾರ ಐವರು ಸದಸ್ಯರ ಉನ್ನತ ಸಮಿತಿ ರಚಿಸಿದೆ. ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು (e-Swathu) ಪಡೆಯಲು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಇ-ಸ್ವತ್ತು ಅರ್ಜಿಗಳ ವಿಲೇವಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳು ಹಾಗೂ ನಿಯಮಗಳ ಗೊಂದಲ ನಿವಾರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇ-ಸ್ವತ್ತುಗಾಗಿ … Read more

Mane Manege e-Swathu: ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ | ಮುಂದಿನ ತಿಂಗಳಿಂದ ಮನೆ ಬಾಗಿಲಲ್ಲೇ ಸಿಗಲಿದೆ ಇ-ಸ್ವತ್ತು

Mane Manege e-Swathu: ಮುಂದಿನ ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ಬಾಗಿಲಲ್ಲೇ ಪ್ರಮಾಣಪತ್ರ ವಿತರಣೆ… ಇ-ಸ್ವತ್ತು (e-Swathu) ಪಡೆಯಲು ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮತ್ತೆ ಮತ್ತೆ ಅಲೆದಾಡಬೇಕಾದ ದಿನಗಳು ಶೀಘ್ರದಲ್ಲೇ ಮುಗಿಯುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: July Monsoon Rain: ಜುಲೈ ತಿಂಗಳಲ್ಲಿ ಹೇಗಿದೆ ಮುಂಗಾರು ಮಳೆ? ಹವಾಮಾನ ಇಲಾಖೆ ಎಚ್ಚರಿಕೆ … Read more

Podi Process Karnataka: ಪೋಡಿ ಎಂದರೇನು? ಏಕೆ ಮಾಡಿಸಬೇಕು? ರೈತರಿಗೆ ಸಂಪೂರ್ಣ ಮಾರ್ಗದರ್ಶಿ

Podi Process Karnataka: ಪೋಡಿ ಎಂದರೇನು? ಜಮೀನಿಗೆ ಪೋಡಿ ಏಕೆ ಮಾಡಿಸಬೇಕು? ಪೋಡಿ ವಿಧಗಳು, ಲಾಭಗಳು, ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ರೈತರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ರೈತರು ಜಮೀನು ಸಂಬಂಧಿತ ವಿಚಾರಗಳಲ್ಲಿ ಹೆಚ್ಚಾಗಿ ಕೇಳುವ ಪದವೆಂದರೆ ‘ಪೋಡಿ’ (Podi). ಸರ್ವೆ ನಂಬರ್, ಪಹಣಿ, ಹಿಸ್ಸಾ, ಜಮೀನು ಹಂಚಿಕೆ ಮುಂತಾದ ವಿಷಯಗಳು ಬಂದಾಗ ಪೋಡಿಯ ಅಗತ್ಯತೆ ಇದ್ದೇ ಇರುತ್ತದೆ. ಇದನ್ನೂ ಓದಿ: BPL Card Cancellation: 14 ಲಕ್ಷ ಜನರ ಬಿಪಿಎಲ್ ರೇಷನ್ … Read more

error: Content is protected !!