Karnataka Heavy Rain Alert: ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Karnataka Fasal Bima Yojana: ಮಳೆ ಕೈಕೊಟ್ಟರೆ ಚಿಂತೆ ಬೇಡ! ರೈತರ ಖಾತೆಗೆ ಬರಲಿದೆ ಬೆಳೆ ವಿಮೆ ಹಣ ಹವಾಮಾನ … Read more

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 7 ದಿನದ ಮಳೆ ಮುನ್ಸೂಚನೆ | ಜಿಲ್ಲಾವಾರು ಮಳೆ ಮಾಹಿತಿ

Bay of Bengal Low Pressure: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು (Monsoon) ಆರಂಭವಾಗಿ ಹಲವು ದಿನಗಳು ಕಳೆದಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಹಲವೆಡೆ ಮಳೆಯ ಕೊರತೆ ಎದುರಾಗಿತ್ತು. ರೈತರು ಸೇರಿದಂತೆ ಸಾಮಾನ್ಯ ಜನರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಇದೀಗ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ (Low Pressure … Read more

Karnataka Mungaru Male Munsuchane: ಕರ್ನಾಟಕ್ಕೆ ಮುಂಗಾರು ಭರ್ಜರಿ ಎಂಟ್ರಿ | ಈ ವರ್ಷ ಮಳೆ ಎಷ್ಟು? ಹವಾಮಾನ ಇಲಾಖೆಯ ಹೊಸ ಎಚ್ಚರಿಕೆ

Karnataka Mungaru Male Munsuchane: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ವರ್ಷ ವಾಡಿಕೆಗಿಂತ ಶೇ.90ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿ ಬಹು ನಿರೀಕ್ಷಿತ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಶುಕ್ರವಾರ (ಜೂನ್ 5) ರಾತ್ರಿ ಕರಾವಳಿ ಭಾಗಕ್ಕೆ ಪ್ರವೇಶಿಸಿದೆ. ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಮುಂಗಾರು ಮಲೆನಾಡಿನ ಘಟ್ಟ ಪ್ರದೇಶಗಳನ್ನು ದಾಟಿ ಬಯಲು ಸೀಮೆ ಭಾಗಕ್ಕೂ ವ್ಯಾಪಿಸಲಿದೆ. … Read more

Karnatakakke Mungaru Pravesha: ಕರ್ನಾಟಕಕ್ಕೆ ಮುಂಗಾರು ಎಂಟ್ರಿ | ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

Karnatakakke Mungaru Pravesha: ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ನೈಋತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ… ರಾಜ್ಯದ ಜನರು ಬಹಳ ದಿನಗಳಿಂದ ಕಾತರದಿಂದ ಕಾಯುತ್ತಿದ್ದ ನೈಋತ್ಯ ಮುಂಗಾರು (Southwest Monsoon) ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ತಾಜಾ ಮಾಹಿತಿಯ ಪ್ರಕಾರ, ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಲು ಸಜ್ಜಾಗಿದ್ದು, ಮುಂದಿನ ಎರಡರಿಂದ ನಾಲ್ಕು ದಿನಗಳೊಳಗೆ ಕರ್ನಾಟಕಕ್ಕೂ ಮುಂಗಾರು ಮಾರುತಗಳು ತಲುಪುವ ನಿರೀಕ್ಷೆಯಿದೆ. ಕಳೆದ ಕೆಲವು … Read more

Karnataka Weather Forecast: ಕರ್ನಾಟಕದ 8 ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ | ಏಪ್ರಿಲ್ 10ರವರೆಗೆ ಮಳೆ ಮುನ್ಸೂಚನೆ

Karnataka Weather Forecast: ಏಪ್ರಿಲ್ 10ರವರೆಗೆ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಿಮ್ಮ ಊರಿನ ಹವಾಮಾನ ವರದಿ ಇಲ್ಲಿ ಓದಿ… ಈ ಬಾರಿಯ ಬೇಸಿಗೆ ಶುರುವಾಗುತ್ತಲೇ ತನ್ನ ರೌದ್ರಾವತಾರವನ್ನು ತೋರಿಸಲಾರಂಭಿಸಿದೆ. ಮುಂಜಾನೆ ಹತ್ತು ಗಂಟೆಗೇ ನೆತ್ತಿ ಸುಡುವ ಸೂರ್ಯ, ಮಧ್ಯಾಹ್ನದ ಹೊತ್ತಿಗೆ ಅಕ್ಷರಶಃ ಬೆಂಕಿ ಕಾರುತ್ತಿದ್ದಾನೆ. ಬಿಸಿಲಿನ ಝಳಕ್ಕೆ (Summer Heat) ಸಿಲುಕಿ ಜನಸಾಮಾನ್ಯರು, ರೈತರು ಹಾಗೂ ಮೂಕ ಪ್ರಾಣಿ-ಪಕ್ಷಿಗಳು ಹೈರಾಣಾಗಿವೆ. ಇದನ್ನೂ ಓದಿ: Punjab … Read more

Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ-ದಕ್ಷಿಣ ಒಳನಾಡಿನ … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

error: Content is protected !!