Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಸಹ ಆಗುವ ಸಂಭವವಿದೆ. ಹವಾಮಾನ ಶಾಸ್ತ್ರಜ್ಞರ ಮುನ್ಸೂಚನೆ … Read more

Karnataka Rain Forecast- ಮೇ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯು (IMD) ಮೇ 6ರ ವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ (Karnataka Rain Forecast) ನೀಡಿದೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿ ಇಲ್ಲಿದೆ… ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದೆ. ಸುಡುಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಈ ಮಳೆಯು ತಾತ್ಕಾಲಿಕ ತಂಪನ್ನು ನೀಡುತ್ತಿದೆ. ರಣಬಿಸಿಲಿನಿಂದ ಬಳಲುತ್ತಿದ್ದ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ತಾಪಮಾನ ಕಡಿಮೆಯಾಗಲು ಸಹಾಯ ಮಾಡಿದೆ. ಚಂಡಮಾರುತದ ವಾಯುಚಲನೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯ ಮೇಲ್ಮಟ್ಟದಲ್ಲಿ ಸಮುದ್ರಮಟ್ಟದಿಂದ ಸುಮಾರು 0.9 … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

error: Content is protected !!