Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Montha Cyclone Effect- ಮೋಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮೋಂಥಾ ಚಂಡಮಾರುತದ ಪರಿಣಾಮವಾಗಿ (Montha Cyclone Effect) ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅಂದರೆ ಅಕ್ಟೋಬರ್ 29ರ ವರೆಗೂ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ … Read more

Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ ಪ್ರಕಾರ, ನಾಳೆ ಜೂನ್ 9 ರಿಂದ ನೈಋತ್ಯ ಮುಂಗಾರು ಮಾರುತಗಳು … Read more

Monsoon Arrival 2025- ಮುಂಗಾರು ಮಳೆ ಇದೇ ತಿಂಗಳು ಆರಂಭ | ಈ ಬಾರಿ ಸಾವಿರ ಮಿ.ಮೀ ನಿರೀಕ್ಷೆ | ರೈತರಿಗೆ ಭರ್ಜರಿ ಸಿಹಿಸುದ್ದಿ

ದೇಶದ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಸಿಹಿ ಸುದ್ದಿ ನೀಡಿದೆ. ವಾಡಿಕೆಗೆ ಮುನ್ನವೇ ಆಗಮಿಸಲಿರುವ ಮುಂಗಾರು (Monsoon Arrival 2025) ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ಪ್ರಾಣವಾಯುವಿನಂತಿರುವ ಮುಂಗಾರು ಮಳೆ ಈ ಬಾರಿ ಸ್ವಲ್ಪ ಮುಂಚೆಯೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿ ದೇಶದ ರೈತರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಮುಂಗಾರು … Read more