Two Month Ration Distribution: ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಒಂದೇ ತಿಂಗಳಲ್ಲಿ ಎರಡು ಬಾರಿ ಪಡಿತರ ವಿತರಣೆ | ಯಾರಿಗೆ ಎಷ್ಟು ಧಾನ್ಯ ಸಿಗಲಿದೆ?

Two Month Ration Distribution: ಸರ್ಕಾರ ಒಂದೇ ಬಾರಿ ಎರಡು ತಿಂಗಳ ರೇಷನ್ ವಿತರಿಸಲು ಸೂಚಿಸಿದೆ. ಯಾರಿಗೆ ಎಷ್ಟು ಧಾನ್ಯ ಸಿಗಲಿದೆ? ಬಯೋಮೆಟ್ರಿಕ್ ನಿಯಮ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯದ ರೇಷನ್ ಕಾರ್ಡುದಾರರಿಗೆ (Ration Card Holders) ಮಹತ್ವದ ಮಾಹಿತಿ ಹೊರಬಿದ್ದಿದೆ. ಅಕ್ಕಿ ದಾಸ್ತಾನು (Rice Stock) ಹಾಗೂ ಸಂಗ್ರಹ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA – National Food Security Act) ಅಡಿಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ … Read more

Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

Indira Kit Distribution: ಅನ್ನಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಸಾಧ್ಯತೆ. ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ, ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಅನ್ನಭಾಗ್ಯ (Anna Bhagya) ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ ಕಳೆದ ಹಲವು … Read more

Indira Kit Distribution: ಬಿಪಿಎಲ್ ಕಾರ್ಡುದಾರರಿಗೆ ಇಂದಿರಾ ಕಿಟ್ ವಿತರಣೆ | ಸರ್ಕಾರದ ಮಹತ್ವದ ಮಾಹಿತಿ ಇಲ್ಲಿದೆ…

Indira Kit Distribution: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಇಂದಿರಾ ಕಿಟ್ ವಿತರಣೆ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಳ್ಳುವ ಸೂಚನೆ ಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ…. ರಾಜ್ಯದ ಬಿಪಿಎಲ್ (BPL) ಮತ್ತು ಅಂತ್ಯೋದಯ (Antyodaya) ಪಡಿತರ ಕಾರ್ಡುದಾರರಿಗೆ ಅಕ್ಕಿಯ ಜೊತೆಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಒಳಗೊಂಡ ಇಂದಿರಾ ಕಿಟ್ (Indira Kit) ನೀಡುವ ಯೋಜನೆ ಸದ್ಯಕ್ಕೆ ಆರಂಭವಾಗುವುದಿಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: Gruha Jyothi Revision Gruha Lakshmi … Read more

ಬೋಗಸ್ ರೇಷನ್ ಕಾರ್ಡ್ ಆಗಸ್ಟ್ 31ರೊಳಗೆ ವಾಪಾಸು ಮಾಡುವಂತೆ ಆಹಾರ ಇಲಾಖೆ ಖಡಕ್ ವಾರ್ನಿಂಗ್ Ineligible Ration Card Return Deadline

Ineligible Ration Card Return Deadline : ರೇಷನ್ ಕಾರ್ಡ್ ವಿಚಾರವಾಗಿ ರಾಜ್ಯ ಸರ್ಕಾರ (Karnataka State Govt) ಖಡಕ್ ತೀರ್ಮಾನ ಕೈಗೊಂಡಿದೆ. ಹಲವು ದಿನಗಳಿಂದ ಅಭಿಯಾನದ ಮಾದರಿಯಲ್ಲಿ ಅನರ್ಹರರ ಪಡಿತರ ಚೀಟಿ ರದ್ದುಪಡಿಸುತ್ತಿರುವ (Cancellation of ineligible ration card) ಆಹಾರ ಇಲಾಖೆ ಇದೀಗ ಅನರ್ಹ ರೇಷನ್ ಕಾರ್ಡ್ ವಾಪಾಸು ಮಾಡಲು ಆಗಸ್ಟ್ 31ರ ಗಡುವು ನೀಡಿದೆ. ಹೌದು, ನಕಲಿ ದಾಖಲೆ ನೀಡಿ ಅನರ್ಹರು ಪಡೆದಿರುವ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳನ್ನು ಇದೇ … Read more

error: Content is protected !!