Gramathana Map Information- ನಿಮ್ಮೂರಿನ ನಕ್ಷೆ ನಿಮಗೆ ಗೊತ್ತಾ? | ಪ್ರತಿಯೊಬ್ಬರೂ ಅರಿತಿರಬೇಕಾದ ಗ್ರಾಮಠಾಣಾ ನಕ್ಷೆ ಮಾಹಿತಿ ಇಲ್ಲಿದೆ…

ಗ್ರಾಮಠಾಣೆ ನಕ್ಷೆ ಎಂದರೇನು? ಗ್ರಾಮಠಾಣಾ ನಕ್ಷೆಯಲ್ಲಿ (Gramathana Map Information) ಏನೇನಿರುತ್ತದೆ? ಇದರ ಬಗ್ಗೆ ಯಾಕೆ ಎಲ್ಲರೂ ತಿಳಿದುಕೊಳ್ಳಬೇಕು? ಗ್ರಾಮಠಾಣಾ ನಕ್ಷೆ ಪಡೆಯುವುದು ಹೇಗೆ? ಗ್ರಾಮಠಾಣಾ ವ್ಯಾಪ್ತಿ ಮೀರಿ ಬೆಳೆದ ಆಸ್ತಿಗಳ ಸಮಸ್ಯೆ ಏನು? ಗ್ರಾಮಠಾಣಾ ಗಡಿ ವಿಸ್ತರಣೆ ಇರುವ ತೊಡಕುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ಗ್ರಾಮಕ್ಕೂ ಅದರದೇ ಆದ ಚರಿತ್ರೆ ಇರುತ್ತದೆ. ಅಂತೆಯೇ ಪ್ರತಿ ಗ್ರಾಮಗಳಿಗೂ ಅದರದೇ ಆದ ನಕ್ಷೆ ಕೂಡ ಇರುತ್ತದೆ. ಅದನ್ನೇ ಗ್ರಾಮಠಾಣಾ ನಕ್ಷೆ ಎಂದು ಕರೆಯಲಾಗುತ್ತದೆ. ಗ್ರಾಮ ಚರಿತ್ರೆ ಬಾಯಿಂದ … Read more

Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ ತಮ್ಮ ಮೊಬೈಲ್ ಅಥವಾ ನಾಡಕಚೇರಿಯ ಕಂಪ್ಯೂಟರ್‌ನಲ್ಲಿಯೇ ಈ ದಾಖಲೆಗಳನ್ನು ಸುಲಭವಾಗಿ … Read more

Digital Hakkupatra Scheme- ಮೇ 20ಕ್ಕೆ ಅನಧಿಕೃತ ಆಸ್ತಿಗಳಿಗೆ ಸರ್ಕಾರದಿಂದ ಒಂದು ಲಕ್ಷ ಹಕ್ಕುಪತ್ರ ವಿತರಣೆ | ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ?

ರಾಜ್ಯ ಸರ್ಕಾರ (Government of Karnataka) ಅನಧಿಕೃತ ಆಸ್ತಿಗಳಿಗೆ ಡಿಜಿಟಲ್ ಹಕ್ಕುಪತ್ರ (Digital Hakkupatra Scheme) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ? ಸಂಪೂರ್ಣ ಮಾಹಿತಿ ಇಲ್ಲಿದೆ… ತಮ್ಮ ಮನೆಗಳಿಗೆ ದಾಖಲೆ ಇಲ್ಲದೆ, ಊರಿಗೆ ಹೆಸರೇ ಇಲ್ಲದೇ ಅನಾಮದೇಯವಾಗಿ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಇದೀಗ ಹೊಸ ಬೆಳಕಿನ ದಾರಿ ತೋರುತ್ತಿದೆ. ಕಂದಾಯ ಇಲಾಖೆ ಮೂಲಕ ಒಂದೇ ಬಾರಿಗೆ 1 ಲಕ್ಷ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ … Read more

Jameenu Dari Mahithi- ರೈತರ ಜಮೀನುದಾರಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ | ಜಮೀನು ದಾರಿ ನಕ್ಷೆಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನಿಗೆ ಹೋಗುವ ಕಾಲುದಾರಿ (Farm Path ways), ಬಂಡಿದಾರಿಯನ್ನು (Bandidari) ಮೊಬೈಲ್‌ನಲ್ಲೇ ನಿಖರವಾಗಿ ವೀಕ್ಷಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮೊದಲೆಲ್ಲ ತಮ್ಮ ಜಮೀನಿಗೆ ಹೋಗುವ ದಾರಿ ಸಮಸ್ಯೆ ಎದುರಾದಾಗ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಆದರೆ ಇದೀಗ, ಮೊಬೈಲ್‌ನಲ್ಲೇ ನಕ್ಷೆ ನೋಡಿ ದಾರಿ ಮಾಹಿತಿ ಪಡೆಯಬಹುದು. ಆ ಮೂಲಕ ರೈತರ ದುಡ್ಡು, ಸಮಯ ಉಳಿತಾಯವಾಗಲಿದೆ. ಹೌದು, ಈಗ ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಅಥವಾ ಬಂಡಿದಾರಿ ಇದೆ ಎಂಬುದನ್ನು ಸರಳವಾಗಿ … Read more

Rover Land Survey- ಇನ್ಮುಂದೆ ಕೇವಲ ಹತ್ತು ನಿಮಿಷದಲ್ಲೇ ಭೂಮಿ ಸರ್ವೇ | ರಾಜ್ಯಾದ್ಯಂತ ರೋವರ್ ಸರ್ವೇ ಕಾರ್ಯ

ಕರ್ನಾಟಕದಲ್ಲಿ ಭೂಮಾಪನದ (Land surveying) ಕ್ಷೇತ್ರದಲ್ಲಿ ಹೊಸ ಯುಗ ಆರಂಭವಾಗಿದೆ. ಇನ್ನು ಮುಂದೆ ಕೇವಲ ಹತ್ತು ನಿಮಿಷಗಳಲ್ಲೇ ಸಂಪೂರ್ಣ ಜಮೀನು ಸರ್ವೆ (Land survey) ಕಾರ್ಯ ನಿಖರವಾಗಿ ಮುಕ್ತಾಯವಾಗಲಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿದ್ದು ರಾಜ್ಯ ಕಂದಾಯ ಇಲಾಖೆ (Department of Revenue) ಅಳವಡಿಸಿಕೊಂಡಿರುವ ಅತ್ಯಾಧುನಿಕ ‘ರೋವರ್’ (Rover technology) ತಂತ್ರಜ್ಞಾನ. ಈವರೆಗೂ ಭೂಮಾಪನ ಕೆಲಸ ಚೈನ್ ಅಥವಾ ಹಗ್ಗದ ಆಧಾರಿತ ಮಾಪನದಿಂದಲೇ ನಡೆಯುತ್ತಿತ್ತು. ಈ ಪ್ರಕ್ರಿಯೆ ಬಹಳ ಸಮಯ ಹಿಡಿಯುತ್ತಿತ್ತು. ಹೆಚ್ಚಿನ ಸಿಬ್ಬಂದಿ ಹಾಗೂ ಹೆಚ್ಚು … Read more

Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತ್ವರಿತ ಅರ್ಜಿ ವಿಲೇವಾರಿಗೆ ಕಟ್ಟುನಿಟ್ಟಿನ ಆದೇಶ ರಾಜ್ಯದಲ್ಲಿ … Read more

error: Content is protected !!