E-Swathu Helpline Numbers- ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮ ಆಸ್ತಿಗೆ ‘ಇ-ಸ್ವತ್ತು’ ಪಡೆಯಲು ಈ ನಂಬರ್‌ಗೆ ಕಾಲ್ ಮಾಡಿ | ಜಿಲ್ಲಾ ಸಹಾಯವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ…

ರಾಜ್ಯಾದ್ಯಂತ ಇ-ಸ್ವತ್ತು ಅಭಿಯಾನ ಆರಂಭವಾಗಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಹಾಯವಾಗಲು ಜಿಲ್ಲಾ ಸಹಾಯವಾಣಿಗಳನ್ನು (E-Swathu Helpline Numbers) ಆರಂಭಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಅಧಿಕೃತ ದಾಖಲೆಗಳನ್ನು ಒದಗಿಸುವ ಹಿನ್ನಲೆಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಇ-ಸ್ವತ್ತು’ ಅಭಿಯಾನವನ್ನು ರಾಜ್ಯಾದ್ಯಂತ ಜಾರಿಗೊಳಿಸಿದೆ. ಈ ಅಭಿಯಾನದ ಮೂಲಕ ತಮ್ಮ ಮನೆ, ಜಮೀನು, ಕಟ್ಟಡ ಹಾಗೂ ಇತರೆ ಆಸ್ತಿ ವಿವರಗಳನ್ನು ಸರ್ಕಾರದ ಅಧಿಕೃತ ಪೋರ್ಟಲ್‌ನಲ್ಲಿ ನೋಂದಾಯಿಸಲು … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Read more

MGNREGA Farmers Financial Assistance- ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ | ಈ ಆರ್ಥಿಕ ನೆರವು ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ…

2026-27ನೇ ಸಾಲಿನ ನರೇಗಾ ಯೋಜನೆಯಡಿ ರೈತರು ಸರ್ಕಾರದಿಂದ 5 ಲಕ್ಷ ರೂ. ವರೆಗೂ ನೆರವು (MGNREGA Farmers Financial Assistance) ಪಡೆಯಲು ಅವಕಾಶ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ನರೇಗಾ ಯೋಜನೆಯಡಿ ರೈತರು ವೈಯಕ್ತಿಕ ಕಾಮಗಾರಿಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗಿದೆ. 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಯಲ್ಲಿ ಭಾಗವಹಿಸಿ ವೈಯಕ್ತಿಕ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೋರಿದೆ. ಇದನ್ನೂ ಓದಿ: E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ … Read more

E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

Gramathana Map Information- ನಿಮ್ಮೂರಿನ ನಕ್ಷೆ ನಿಮಗೆ ಗೊತ್ತಾ? | ಪ್ರತಿಯೊಬ್ಬರೂ ಅರಿತಿರಬೇಕಾದ ಗ್ರಾಮಠಾಣಾ ನಕ್ಷೆ ಮಾಹಿತಿ ಇಲ್ಲಿದೆ…

ಗ್ರಾಮಠಾಣೆ ನಕ್ಷೆ ಎಂದರೇನು? ಗ್ರಾಮಠಾಣಾ ನಕ್ಷೆಯಲ್ಲಿ (Gramathana Map Information) ಏನೇನಿರುತ್ತದೆ? ಇದರ ಬಗ್ಗೆ ಯಾಕೆ ಎಲ್ಲರೂ ತಿಳಿದುಕೊಳ್ಳಬೇಕು? ಗ್ರಾಮಠಾಣಾ ನಕ್ಷೆ ಪಡೆಯುವುದು ಹೇಗೆ? ಗ್ರಾಮಠಾಣಾ ವ್ಯಾಪ್ತಿ ಮೀರಿ ಬೆಳೆದ ಆಸ್ತಿಗಳ ಸಮಸ್ಯೆ ಏನು? ಗ್ರಾಮಠಾಣಾ ಗಡಿ ವಿಸ್ತರಣೆ ಇರುವ ತೊಡಕುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ಗ್ರಾಮಕ್ಕೂ ಅದರದೇ ಆದ ಚರಿತ್ರೆ ಇರುತ್ತದೆ. ಅಂತೆಯೇ ಪ್ರತಿ ಗ್ರಾಮಗಳಿಗೂ ಅದರದೇ ಆದ ನಕ್ಷೆ ಕೂಡ ಇರುತ್ತದೆ. ಅದನ್ನೇ ಗ್ರಾಮಠಾಣಾ ನಕ್ಷೆ ಎಂದು ಕರೆಯಲಾಗುತ್ತದೆ. ಗ್ರಾಮ ಚರಿತ್ರೆ ಬಾಯಿಂದ … Read more

Free Sheep and Dairy Farming Training- ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿ | ಅರ್ಜಿ ಆಹ್ವಾನ

ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿಗೆ (Free Sheep and Dairy Farming Training) ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಯುವಕ-ಯುವತಿಯರು ಇದು ಉತ್ತಮ ಅವಕಾಶವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ಥಿರರಾಗಬೇಕು ಎಂಬ ಉದ್ದೇಶದಿಂದ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 13 ದಿನಗಳ ಉಚಿತ ಕುರಿ ಸಾಕಣೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು … Read more

Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಸಿಗುವ ವಿವಿಧ ಸೇವೆಗಳನ್ನು ವಾಟ್ಸಾಪ್ (Karnataka Panchamitra) ಮೂಲಕ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿದ್ದು, ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಮನೆಯಲ್ಲೇ ಕೂತು ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು. ಹೌದು ‘ಪಂಚಮಿತ್ರ’ ಯೋಜನೆಯ ಮೂಲಕ ಸರ್ಕಾರ ಗ್ರಾಮ ಪಂಚಾಯತಿ ಸೇವೆಗಳನ್ನು ಪಡೆಯುವುದಷ್ಟೇ ಅಲ್ಲ, ಕುದು-ಕೊರತೆ ದೂರುಗಳನ್ನು ಕೂಡ ವಾಟ್ಸಾಪ್ ಮೂಲಕ ದಾಖಲಿಸಬಹುದಾಗಿದೆ. … Read more

Cow and Chaff Cutter Subsidy- 1+1 ಹಸು ಹಾಗೂ ಮೇವು ಕತ್ತರಿಸುವ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಹ ಫಲಾನುಭವಿಗಳಿಗೆ ಹೈನುರಾಸು ಘಟಕ ಹಾಗೂ ಮೇವು ಕತ್ತರಿಸುವ ಯಂತ್ರ ಸೌಲಭ್ಯ (Cow and Chaff Cutter Subsidy) ಒದಗಿಸಲು ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ಪಶುಪಾಲನಾ ಅಭಿವೃದ್ಧಿ ಕಾರ್ಯಕ್ರಮದಡಿ, ಗಣಿ ಭಾದಿತ ಹಾಗೂ ಗಣಿ ಪ್ರಭಾವಕ್ಕೊಳಗಾದ ಗ್ರಾಮಗಳಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಉಚಿತವಾಗಿ ಹೈನುರಾಸು ಘಟಕ (1 ಹಸು + 1 ಎಮ್ಮೆ) ಹಾಗೂ ಮೇವು ಕತ್ತರಿಸುವ … Read more

e-Swathu Abhiyana- ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಅಭಿಯಾನ | ಇನ್ನು ಸ್ವತ್ತು ವಿತರಣೆ ಮತ್ತಷ್ಟು ಸುಲಭ

ಸುಲಭವಾಗಿ ಇ-ಸ್ವತ್ತು ನೀಡುವ ಕುರಿತು ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ (e-Swathu Abhiyana) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಯ ಕುರಿತು ಕಳೆದ ಕೆಲವು ವರ್ಷಗಳಿಂದ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇ-ಸ್ವತ್ತು ಅಡಿಯಲ್ಲಿ ಎಷ್ಟೋ ಮನೆ ಮಾಲೀಕರು ಸರಿಯಾದ ದಾಖಲೆ ಪಡೆಯಲಾಗದೆ ಆಡಳಿತಾತ್ಮಕ ಲೋಪದಲ್ಲಿ ಸಿಲುಕಿದ ಸ್ಥಿತಿ ಈ ಕಾರ್ಯಕ್ರಮದಿಂದ ಪರಿಹಾರವಾಗಲಿದೆ ಎಂಬ ನಿರೀಕ್ಷೆ ಮೂಡಿದೆ. … Read more

Gram Panchayat B-Khata- ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್ | ಜುಲೈನಿಂದ ಗ್ರಾಮ ಪಂಚಾಯತಿ ಆಸ್ತಿಗಳಿಗೆ ಬಿ-ಖಾತೆ ವಿತರಣೆ

ಜುಲೈನಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ‘ಬಿ-ಖಾತೆ’ (Gram Panchayat B-Khata) ವಿತರಣೆ ಆರಂಭವಾಗಲಿದೆ. ಬಿ-ಖಾತೆ ಪ್ರಕ್ರಿಯೆ ಹೇಗೆ ನಡೆಲಿದೆ? ಇದರಿಂದೇನು ಪ್ರಯೋಜನ? ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಸರ್ಕಾರ ಶುಭಸುದ್ದಿ ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ನಿವೇಶನಗಳು, ಮನೆಗಳು, ಕಟ್ಟಡಗಳಿಗೆ ‘ಬಿ-ಖಾತೆ’ ವಿತರಿಸಲು ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಂಡಿದ್ದು, ಜುಲೈ ಎರಡನೇ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ. ಅನಧಿಕೃತ ಬಡಾವಣೆ ನಿವೇಶನದಾರರಿಗೆ ಒಂದು ಬಾರಿಗೆ ಅನುಕೂಲ ಮಾಡಿಕೊಡಬೇಕೆಂದು ಕಾಯ್ದೆ … Read more

error: Content is protected !!