Karnataka Protsahadhana Yojana- SSLC, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ₹35,000 ನೆರವಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ (Karnataka Protsahadhana Yojana) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ವಿಶೇಷ ಹಣಕಾಸು ಸಹಾಯ ಯೋಜನೆಯನ್ನು ಜಾರಿಗೆ ತಂದಿದೆ. 2025ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು … Read more

error: Content is protected !!