Arivu Education Loan- ₹5 ಲಕ್ಷ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 | ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ‘ಅರಿವು ಶಿಕ್ಷಣ ಸಾಲ’ಕ್ಕೆ (Arivu Education Loan) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ವಿದ್ಯಾರ್ಥಿಗಳಿಗೆ ‘ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಸಾಲ ಮಂಜೂರು ಮಾಡುತ್ತಿದೆ. ಈ ಯೋಜನೆಯಡಿ ವೃತ್ತಿಪರ ಶಿಕ್ಷಣವನ್ನು ಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇಕಡಾ 2ರ ಬಡ್ಡಿದರದಲ್ಲಿ ಗರಿಷ್ಠ ₹5 ಲಕ್ಷದ ವರೆಗೆ ಸಾಲ ಪಡೆಯಲು … Read more

Karnataka Free Tailoring Machine- ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ (Karnataka Free Tailoring Machine) ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ರಾಜ್ಯ ಸರ್ಕಾರವು 2025-26ನೇ ಸಾಲಿನ ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯ ಪ್ರಯೋಜನ ಪಡೆದು ಮಹಿಳೆಯರು ಮನೆಯಲ್ಲೇ ಕುಳಿತು ಸ್ವಂತ ಉದ್ಯಮ ಆರಂಭಿಸಬಹುದು. ಆದಾಯ ಹೆಚ್ಚಿಸಲು ಹಾಗೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಲು ಇದು ಸಹಾಯಕವಾಗಲಿದೆ. ಮಹಿಳಾ ಮತ್ತು ಮಕ್ಕಳ … Read more

Karnataka Swavalambi Sarathi Scheme- ಸ್ವಾವಲಂಬಿ ಸಾರಥಿ ಯೋಜನೆ: ಕಾರು, ಗೂಡ್ಸ್ ವಾಹನ ಖರೀದಿಗೆ ₹3 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ…

ಸ್ವಾವಲಂಬಿ ಸಾರಥಿ ಯೋಜನೆಯಡಿ (Karnataka Swavalambi Sarathi Scheme) ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (ಸಬ್ಸಿಡಿ) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (Subsidy) ನೀಡಲು 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ಗರಿಷ್ಠ ₹3 ಲಕ್ಷ ರೂಪಾಯಿ ಅಥವಾ … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

error: Content is protected !!