Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ ಪ್ರಕಾರ, ನಾಳೆ ಜೂನ್ 9 ರಿಂದ ನೈಋತ್ಯ ಮುಂಗಾರು ಮಾರುತಗಳು … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

error: Content is protected !!