Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಗಸ್ಟ್ 11ರ ವರೆಗೂ ಮಳೆ!

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಆಗಸ್ಟ್ 9ರವರೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. … Read more

Karnataka Mungaru Churuku: ಮತ್ತೆ ರಿಟರ್ನ್ ಆದ ಮುಂಗಾರು | ಜುಲೈ 4ರಿಂದ ರಾಜ್ಯಾದ್ಯಂತ ಭಾರಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Mungaru Churuku: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದೆ. ಜುಲೈ 4ರಿಂದ 7ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಜೂನ್ ತಿಂಗಳಿಡೀ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ, ವಿಶೇಷವಾಗಿ ರೈತರಿಗೆ ಈಗ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ನಿಧಾನಗೊಂಡಿದ್ದ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಇದನ್ನೂ ಓದಿ: Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ … Read more

Monsoon rains return again: ಮತ್ತೆ ಮರಳಿದ ಮುಂಗಾರು ಮಳೆ | ಕರ್ನಾಟಕದ 13 ಜಿಲ್ಲೆಗಳಿಗೆ ಭಾರೀ ಮಳೆ | ವಲಯವಾರು ಹವಾಮಾನ ಮುನ್ಸೂಚನೆ ಇಲ್ಲಿದೆ…

Monsoon rains return again: ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಚುರುಕಾಗಿದೆ. 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಹಾಗೂ ಬಿತ್ತನೆಗಾಗಿ ಮಳೆಯನ್ನೇ ನಂಬಿ ಆಗಸದತ್ತ ಮುಖ ಮಾಡಿದ್ದ ರೈತರಿಗೆ ಹವಾಮಾನ ಇಲಾಖೆ (Meteorological Department) ಶುಭ ಸುದ್ದಿ ನೀಡಿದೆ. ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ದುರ್ಬಲಗೊಂಡು ಆತಂಕ ಸೃಷ್ಟಿಸಿದ್ದ ಮುಂಗಾರು ಮಳೆ (Monsoon Rain) ಈಗ ಮತ್ತೆ ಚುರುಕುಗೊಂಡಿದೆ. ಮುಂಬರುವ ದಿನಗಳಲ್ಲಿ … Read more

Karnataka Weather Forecast: ಕರ್ನಾಟಕದ 8 ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ | ಏಪ್ರಿಲ್ 10ರವರೆಗೆ ಮಳೆ ಮುನ್ಸೂಚನೆ

Karnataka Weather Forecast: ಏಪ್ರಿಲ್ 10ರವರೆಗೆ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಿಮ್ಮ ಊರಿನ ಹವಾಮಾನ ವರದಿ ಇಲ್ಲಿ ಓದಿ… ಈ ಬಾರಿಯ ಬೇಸಿಗೆ ಶುರುವಾಗುತ್ತಲೇ ತನ್ನ ರೌದ್ರಾವತಾರವನ್ನು ತೋರಿಸಲಾರಂಭಿಸಿದೆ. ಮುಂಜಾನೆ ಹತ್ತು ಗಂಟೆಗೇ ನೆತ್ತಿ ಸುಡುವ ಸೂರ್ಯ, ಮಧ್ಯಾಹ್ನದ ಹೊತ್ತಿಗೆ ಅಕ್ಷರಶಃ ಬೆಂಕಿ ಕಾರುತ್ತಿದ್ದಾನೆ. ಬಿಸಿಲಿನ ಝಳಕ್ಕೆ (Summer Heat) ಸಿಲುಕಿ ಜನಸಾಮಾನ್ಯರು, ರೈತರು ಹಾಗೂ ಮೂಕ ಪ್ರಾಣಿ-ಪಕ್ಷಿಗಳು ಹೈರಾಣಾಗಿವೆ. ಇದನ್ನೂ ಓದಿ: Punjab … Read more

error: Content is protected !!