PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ ಕ್ರಮಗಳು ಹಾಗೂ ಇನ್ನಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ … Read more

Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಪಡಿತರ ಚೀಟಿಯು ರದ್ದಾಗುವ ಸಾಧ್ಯತೆ ಇದೆ. ಹೆಚ್ಚುವರಿ ಆದಾಯ … Read more

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಮಹತ್ವದ ಸೂಚನೆ ನೀಡಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು; ಪ್ರತೀ ತಿಂಗಳೂ ಸಾವಿರಾರು ರೇಷನ್ ಕಾರ್ಡುಗಳು ರದ್ದಾಗುತ್ತಿವೆ. ಹೀಗೆ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತಿದೆ. ಇ-ಕೆವೈಸಿ ಕಡ್ಡಾಯ ಸರಕಾರದ ‘ಮಿತಿ’ಯನ್ನು ಮೀರಿ ವಾರ್ಷಿಕ ಆದಾಯ ಹೊಂದಿದವರು, ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ಉದ್ಯೋಗಿಗಳು, ನಕಲಿ ದಾಖಲೆ ನೀಡಿ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

PM Kisan Karnataka- ಕರ್ನಾಟಕದ 7,19,420 ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದ ಮಾಹಿತಿ ಇಲ್ಲಿದೆ…

ಕರ್ನಾಟಕದ 7,49,420 ರೈತರಿಗೆ ಪಿಎಂ ಕಿಸಾನ್ (PM-KISAN) ಹಣ ಸ್ಥಗಿತವಾಗಿದ್ದು; ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು 2019ರಲ್ಲಿ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)’ ಯೋಜನೆ ಅಡಿಯಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲಾ ಅರ್ಹ ರೈತರಿಗೆ ವರ್ಷಕ್ಕೆ ₹6,000 ನಗದು ಸಹಾಯವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಈ ಯೋಜನೆಯಡಿ ಈಚೆಗೆ ಲಕ್ಷಾಂತರ ಅನರ್ಹರು ಹಣ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ … Read more

error: Content is protected !!