Karnataka Govt Employees: ಸರ್ಕಾರಿ ನೌಕರರಿಗೆ ಶಾಕ್: ಆಸ್ತಿ ಘೋಷಣೆ ಕಡ್ಡಾಯ, ರಾಜ್ಯ ಸರ್ಕಾರದ ಖಡಕ್ ಆದೇಶ

Karnataka Govt Employees: ರಾಜ್ಯ ಸರ್ಕಾರಿ ನೌಕರರಿಗೆ ಆಸ್ತಿ ಘೋಷಣೆ ಕಡ್ಡಾಯಗೊಳಿಸಿದೆ. ಇ-ಫಾರ್ ಅಪ್ಲಿಕೇಷನ್ ಮೂಲಕ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವ ನಿಯಮ ಮತ್ತು ಗಡುವಿನ ಸಂಪೂರ್ಣ ಮಾಹಿತಿ ಇಲ್ಲಿದೆ… ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ. ಹೌದು, ಇದು ಸರ್ಕಾರಿ ನೌಕರರಿಗೆ (Government Employees) ಕೊಂಚ ಬಿಸಿ ಮುಟ್ಟಿಸುವ ಹಾಗೂ ಅಷ್ಟೇ ಮಹತ್ವದ ಸುದ್ದಿ. ಇನ್ಮುಂದೆ ಅಖಿಲ ಭಾರತ ನಾಗರಿಕ ಸೇವಾ … Read more

Vruddhapya Vethana Raddu: 15.99 ಲಕ್ಷ ಜನರ ವೃದ್ಧಾಪ್ಯ ವೇತನ ರದ್ದು | ಯಾರೆಲ್ಲ ಪಿಂಚಣಿ ಕ್ಯಾನ್ಸಲ್ ಆಗಿದೆ? ಮಾಹಿತಿ ಇಲ್ಲಿದೆ…

Vruddhapya Vethana Raddu: ಸಂಧ್ಯಾ ಸುರಕ್ಷಾ ಯೋಜನೆಯಡಿ 15.99 ಲಕ್ಷ ಫಲಾನುಭವಿಗಳ ಪಿಂಚಣಿ ರದ್ದು ಮಾಡಲಾಗಿದೆ. ಯಾರೆಲ್ಲ ಪಿಂಚಣಿ ರದ್ದಾಗಿದೆ? ಅರ್ಹ ಫಲಾನುಭವಿಗಳ ಮೇಲಿನ ಪರಿಣಾಮವೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಹಿರಿಯ ನಾಗರಿಕರಿಗೆ ಆರ್ಥಿಕ ಆಸರೆಯಾಗಿರುವ ಸಂಧ್ಯಾ ಸುರಕ್ಷಾ ಯೋಜನೆ (Sandhya Suraksha Scheme) ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ₹2.5 ಲಕ್ಷ ಆರ್ಥಿಕ ನೆರವು | ಪಿಎಂ ಆವಾಸ್ ಯೋಜನೆ … Read more

Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ ತಮ್ಮ ಮೊಬೈಲ್ ಅಥವಾ ನಾಡಕಚೇರಿಯ ಕಂಪ್ಯೂಟರ್‌ನಲ್ಲಿಯೇ ಈ ದಾಖಲೆಗಳನ್ನು ಸುಲಭವಾಗಿ … Read more

error: Content is protected !!