Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ ಹೊತ್ತಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ … Read more

error: Content is protected !!